LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bijapur

ತಂಪೆರೆದ ಆಶ್ಲೇಸಾ ಮಳೆ : ೧ ಗಂಟೆಕಾಲ ಸುರಿದ ರಬಸದ ಮಳೆ

ತಾಳಿಕೋಟೆ,  ಮಳೆ ಇಲ್ಲದ ಕಂಗೆಟ್ಟು ಹೋಗಿದ್ದ ರೈತ ಬಾಂದವರು ಶನಿವಾರರಂದು ಸಾಯಂಕಾಲ ಸುರಿದ ರಬಸದ ಕೂಡಿದ ಗುಡುಗು ಸಹೇತ ಭಾರಿ ಮಳೆಯಿಂದ ತಾಳಿಕೋಟೆ ಭಾಗದ ರೈತರಲ್ಲಿ ಮಂದಹಾಸ ಮೂಡುವಂತೆ ಮಾಡಿದೆ.

         ಸಾಯಂಕಾಲ ೫ ಗಂಟೆಯಿಂದ ೬ ಗಂಟೆಯವರೆಗೆ ಎಡಬಿಡದೇ ಸುರಿದ ಭಾರಿ ಮಳೆಯು ಎಲ್ಲರಲ್ಲಿಯೂ ಸಂತಸವನ್ನು ಮೂಡಿಸಿದೆ ಅಲ್ಲದೇ ಕೆಲವೆಡೆ ಒಣ ಭೂಮಿಯಲ್ಲಿ ಬಿತ್ತನೆ ಮಾಡಿದ್ದ ರೈತರಿಗೆ ಆಶ್ಲೇಸಾ ಮಳೆಯು ಖುಷಿ ತಂದುಕೊಟ್ಟಿದ್ದರೆ ಇನ್ನೂ ಕೆಲವು ರೈತರು ಬೀಜ ಗೊಬ್ಬರ ಖರೀದಿಯೊಂದಿಗೆ ಮುಗಿಲೆತ್ತರ ಮುಖ ಮಾಡಿದ್ದವರಿಗೆ ಬಿತ್ತನೆಗೆ ಸಜ್ಜಾಗುವಂತೆ ಮಾಡಿದೆ.

         ಸುರಿದ ರಬಸದ ಮಳೆಯಿಂದ ಪಟ್ಟಣದ ಬಹುತೇಕ ಎಲ್ಲ ರಸ್ತೆಗಳ ಮೇಲೆ ದೊಡ್ಡ ಪ್ರಮಾಣದ ನೀರು ಹರಿಯುತ್ತಿರುವದು ಕಂಡು ಬಂದಿತ್ತಲ್ಲದೇ ಮಳೆ ಇಲ್ಲದೇ ಕೇವಲ ಮೋಡಕವಿದ ವಾತಾವರಣ ನೋಡುತ್ತಿದ್ದ ಜನತೆಗೆ ತಂಪೆರೆದಂತಾಗಿದೆ.

ಕೈಕೊಟ್ಟ ವಿದ್ಯುತ್

         ಸುರಿದ ರಬಸದ ಮಳೆಯಿಂದ ವಿಜಯಪುರ ರಸ್ತೆಯ ವಿದ್ಯುತ್ ಕಂಬಗಳು ವಾಲಿದ್ದರಿಂದ ರಾತ್ರಿ ೯ ಗಂಟೆಯವರೆಗೂ ವಿದ್ಯುತ್ ಕೈಕೊಟ್ಟಿದ್ದು ಕಂಡುಬಂದಿತ್ತಲ್ಲದೇ ಸದರಿ ಕಂಬಗಳ ದುರಸ್ಥಿ ಕಾರ್ಯದಲ್ಲಿ ಹೆಸ್ಕಾಂ ಅಧಿಕಾರಿಗಳು ಮುಂದಾಗಿದ್ದು ಕಂಡುಬಂದಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೂಳು–ಕಸದಿಂದ ಮುಚ್ಚಿದ ಎಎಲ್‌ಬಿಸಿ ಕಾಲುವೆ: ಚವನಭಾವಿ ರೈತರಿಗೆ ನೀರಿನ ಸಂಕಷ್ಟನೂತನ ಸಚಿವ ಲಕ್ಷ್ಮಣ ಸವದಿಗೆ ಸ್ವಕ್ಷೇತ್ರದಲ್ಲಿ ಅಭೂತಪೂರ್ವ ಸ್ವಾಗತಕುಂಟೋಜಿ ಸರ್ಕಾರಿ ಶಾಲೆಗೆ ಎಸ್‌ಡಿಎಂಸಿ ಸಮಿತಿ ರಚನೆತಂಪೆರೆದ ಆಶ್ಲೇಸಾ ಮಳೆ : ೧ ಗಂಟೆಕಾಲ ಸುರಿದ ರಬಸದ ಮಳೆಪರಿಣಾಮಕಾರಿ ಬೋಧನೆ ಮತ್ತು ತರಗತಿ ನಿರ್ವಹಣೆ: ಘನಮಠೇಶ್ವರ ಶಾಲೆಯ ಶಿಕ್ಷಕರಿಗೆ ಮಾರ್ಗದರ್ಶನಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ವಿಂಗಡಣೆ ಸುತ್ತ ರಾಜಕೀಯ ಸಮರ: ರಾಹುಲ್ ಗಾಂಧಿ-ಕಿರಣ್ ರಿಜಿಜು ನಡುವೆ ತೀವ್ರ ವಾಗ್ದಾಳಿಬಾಗಲಕೋಟೆಯಲ್ಲಿ ರಾಜಕೀಯ-ಧಾರ್ಮಿಕ ಸಮರ ತೀವ್ರ: ಸಚಿವ ವಿಜಯಾನಂದ ಕಾಶಪ್ಪನವರ್ ಹಾಗೂ ಜಯಮೃತ್ಯುಂಜಯ ಸ್ವಾಮೀಜಿ ನಡುವೆ ವಾಕ್ಸಮರ ಉಗ್ರ ರೂಪಕ್ಕೆಎಸ್. ಆಯ್. ಆರ್. ಪಟ್ಟಿ 17 ರ ವರೆಗೆ ಮುಂದುಡಿಕೆ ತಹಸೀಲ್ದಾರ್ ನಾಗೇಂದ್ರ ಕೊಳಶೆಟ್ಟಿ.'ನಮ್ಮ ಮಗಳಿಗೆ ನ್ಯಾಯ ಕೊಡಿಸಿ’ - ಯುವತಿ ಸಾವಿಗೆ ಕಿರುಕುಳವೇ ಕಾರಣ: ಪೋಷಕರ ಆಕ್ರೋಶಬೆಳಗಾವಿ–ಗೋವಾ ಸೌಹಾರ್ಧತೆ ಇನ್ನಷ್ಟು ಬಲಗೊಳ್ಳಲಿ: ಪ್ರತಿಮಾ ಧೋಂಡ್