Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಕ್ಷಕರು ಜನಗಣತಿ ಕಾರ್ಯ ಯಶಸ್ಸಿಗೊಳಿಸಬೇಕು : ಬಸವರಾಜಪ್ಪ

ರಾಯಬಾಗ: ದೇಶದಾದ್ಯಂತ ನಡೆಯುತ್ತಿರುವ ಜನಗಣತಿಯು ಎರಡು ಹಂತಗಳಲ್ಲಿ ಮಾಡಲಾಗುತ್ತಿದ್ದು, ತರಬೇತಿ ಪಡೆಯುವ ಶಿಕ್ಷಕರು ಜನಗಣತಿ ಕಾರ್ಯ ಯಶಸ್ಸಿಗೊಳಿಸಬೇಕೆಂದು ಬಿಇಒ ಬಸವರಾಜಪ್ಪ ಆರ್ ಹೇಳಿದರು.

ಬುಧವಾರ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಜನಗಣತಿ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ಇಲಾಖೆ ಮತ್ತು ಕಂದಾಯ ಇಲಾಖೆ ಸಹಯೋಗದಲ್ಲಿ ನಡೆಯುವ ಜನಗಣತಿಯ ತರಬೇತಿ ಪಡೆದ ಶಿಕ್ಷಕರು ಭಾಗವಹಿಸಿ, ಎಲ್ಲ ಮಾಹಿತಿಯನ್ನು ಸರಿಯಾಗಿ ಕಲೆ ಹಾಕಿ, ಯಾವದೇ ಮಾಹಿತಿ ಬಿಟ್ಟು ಹೋಗದಂತೆ ನೋಡಿಕೊಂಡು ಯಶಸ್ಸಿಯಾಗಿ ಕಾರ್ಯ ಪೂರೈಸಬೇಕು ತಿಳಿಸಿದರು.


ತಹಸೀಲ್ದಾರ ಮಹಾದೇವ ಸನಮುರಿ ಮಾತನಾಡಿ, ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭಗೊಂಡಿದ್ದು, ಮೊದಲ ಹಂತದಲ್ಲಿ ಮನೆಗಳ ಗಣತಿ, ಎರಡನೆಯ ಹಂತದಲ್ಲಿ ಜನ ಗಣತಿ ನಡೆಯಲಿದೆ. ಏ.1ರಿಂದ 15 ರವರೆಗೆ ನಡೆಯಲಿರುವ ಸ್ವಯಂ ಗಣತಿಯಲ್ಲಿ ಜನರೇ ಭಾಗವಹಿಸಿ ವೆಬ್ ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ನಂತರ ಗಣತಿದಾರರು ಮನೆ ಮನೆಗೆ ತೆರಳಿ ಗಣತಿ ಮಾಡಲಿದ್ದಾರೆ. ಏ.16 ರಿಂದ ಮೇ 15ರ ಅವಧಿಯಲ್ಲಿ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಮಾಹಿತಿಯನ್ನು ಪರಿಶೀಲಿಸಿ ಸಂಗ್ರಹಿಸಲಿದ್ದಾರೆ ಎಂದು ತಿಳಿಸಿದರು.


ಕರ್ನಾಟಕ ಪಬ್ಲಿಕ್ ಶಾಲೆ ಉಪ ಪ್ರಾಚಾರ್ಯ ಬಿ.ಎಮ್.ಮಾಳಿ, ಎ.ಕೆ.ಬೊಂಗಳೆ, ಭೂಪಾಲ ಮಾನೆ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಮತ್ತು ತರಬೇತುದಾರರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ