Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಬೂಜಿಅಂಬೇಡ್ಕರ್ ಜಯಂತಿ ಅದ್ಧೂರಿ ಆಚರಣೆಗೆ: ತಹಶೀಲ್ದಾರ ಗುಂಡಪ್ಪಗೋಳ

ಯರಗಟ್ಟಿ: ತಾಲೂಕಾ ಮಟ್ಟದಲ್ಲಿ ಡಾ. ಬಾಬು ಜಗಜೀವನ ರಾಂ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಪೂರ್ವಭಾವಿ ಸಭೆಯನ್ನು ಪಟ್ಟಣದ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ ಎಂ. ವ್ಹಿ. ಗುಂಡಪ್ಪಗೋಳ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿತ್ತು.

ಎ.೫ ರಂದು ಬೆಳಗ್ಗೆ ೧೧ ಗಂಟೆಗೆ ಬಾಬು ಜಗಜೀವನರಾಮ ಭವನದಲ್ಲಿ ಬಾಬು ಜಗಜೀವನರಾಮ ಜಯಂತಿ ಹಮ್ಮಿಕೊಳ್ಳಲಾಗಿದೆ, ೧೪ರಂದು ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಿಸಲು ತೀರ್ಮಾನಿಸಲಾಯಿತು.

ಈ ವೇಳೆ ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಪಿಎ??? ಎಲ್ ಬಿ ಮಾಳಿ, ದಲಿತ ಸಮಾಜದ ಹಿರಿಯರಾದ ಭಾಸ್ಕರ ಹಿರೇಮೆತ್ರಿ, ಸಂತೋಷ ಚನ್ನಮೆತ್ರಿ, ವಿಲ್ಸನ್ ಸೊಪ್ಪಡ್ಲ, ಲಕ್ಕಪ್ಪ ಹುಣಶೀಕಟ್ಟಿ, ಲಕ್ಕಪ್ಪ ಜಗದಾರ, ಸುರೇಶ ಭಜಂತ್ರಿ, ಲಂಕೇಶ ಮೇತ್ರಿ, ಸುರೇಶ ತಮ್ಮಣ್ಣವರ, ಸುರೇಶ ಉದ್ದಪ್ಪನವರ, ವಿಠ್ಠಲ ನಾಯ್ಕರ, ಹನಮಂತ ನರೇರ, ಅರ್ಜುನ ಮುಡೆನ್ನವರ, ಮಲ್ಲಿಕಾರ್ಜುನ ಮಾಳಗಿ, ಬಸವರಾಜ ಚನ್ನಮೇತ್ರಿ, ಶಶಿ ಚನ್ನಮೇತ್ರಿ, ಪುಂಡಲೀಕ ಗಿರೆವಗೋಳ, ರಾಜು ಹುಣಶಿಕಟ್ಟಿ, ಸುದೀಪ ಮಾಳಗಿ, ಹಣಮಂತ ತಳವಾರ, ಮಹಾಂತು ಕಾಮೋಶಿ, ಪ್ರಜ್ವಲ ಹಿರೇಮೆತ್ರಿ ಸೇರಿದಂತೆ ತಾಲೂಕಿನ ವಿವಿಧ ಪ್ರಗತಿಪರ, ಕನ್ನಡಪರ, ದಲಿತಪರ ಸಂಘಟನೆಗಳ ಮುಖಂಡರು ಭಾಗವಹಿಸಿ ಭಾಗವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ