Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏಕತೆ ಮೂಡಿಸುವಲ್ಲಿ ಜಗಜೀವನರಾಮ ಅವರ ಪಾತ್ರ ಮಹತ್ವದ್ದಾಗಿತ್ತು: ತಹಶೀಲ್ದಾರ ಪರಮಾನಂದ ಮಂಗಸೂಳಿ

ರಾಯಬಾಗ,ಏಪ್ರಿಲ್​ 05: : ಸ್ವಾತಂತ್ರö್ಯ ನಂತರದ ಸಮಾಜದಲ್ಲಿ ಎಲ್ಲ ಜನರಲ್ಲಿ ಏಕತೆ ಮೂಡಿಸುವಲ್ಲಿ ಡಾ.ಬಾಬು ಜಗಜೀವನರಾಮ ಅವರ ಪಾತ್ರ ಅತ್ಯಂತ ಮಹತ್ವದ್ದಾಗಿತ್ತು ಎಂದು ಗ್ರೇಡ್-2 ತಹಶೀಲ್ದಾರ ಪರಮಾನಂದ ಮಂಗಸೂಳಿ ಹೇಳಿದರು.

ಶುಕ್ರವಾರ ಪಟ್ಟಣದ ತಾ.ಪಂ.ಸಭಾಭವನದ ಆವರಣದಲ್ಲಿ  ತಾಲೂಕಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಹಮ್ಮಿಕೊAಡಿದ್ದ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮರವರ 117ನೇ ಜಯಂತಿ ಸಮಾರಂಭದ ವೇದಿಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಅತ್ಯುನ್ನತ್ತ ರಾಜಕೀಯ ಮುತ್ಸದಿಯಾಗಿದ್ದ
ಬಾಬುಜೀಯವರು ತಮ್ಮ ಅಧಿಕಾರವಧಿಯಲ್ಲಿ ಅನೇಕ ಖಾತೆಗಳನ್ನು ಯಶಸ್ವಿಯಾಗಿ ನಿರ್ವಹಿಸಿ, ದೇಶ ದಲ್ಲಿ ಹಸಿರು ಕ್ರಾಂತಿ ಮಾಡಿ ಹಸಿರು ಕ್ರಾಂತಿ ಹರಿಕಾರ ಎನ್ನಿಸಿಕೊಂಡಿದ್ದಾರೆ. ಅಂತವಹ ಜೀವನ ತತ್ವಾದರ್ಶಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು ನಡೆಯಬೇಕೆAದರು.

ಬೆಳಿಗ್ಗೆ ಪಟ್ಟಣದ ಬಾಬು ಜಗಜೀವನರಾಮ ಭವನದ ಆವರಣದಲ್ಲಿರುವ ಡಾ.ಬಾಬು ಜಗಜೀವನರಾಮ್ ಪುತ್ಥಳಿಗೆ ತಹಶೀಲ್ದಾರ ಪ್ರಶಾಂತ ಚನಗೊಂಡ, ಟಿಎಚ್‌ಒ ಡಾ.ಎಸ್.ಎಮ್.ಪಾಟೀಲ, ಸಿಡಿಪಿಒ ಸಂತೋಷ ಕಾಂಬಳೆ ಅವರು ಪುಷ್ಪ ನಮನ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.

ತಾ.ಪಂ.ಇಒ ಆನಂದಕುಮಾರ ಬಾಳಪ್ಪನ್ನವರ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ವಿ.ಎಸ್.ಚಂದರಗಿ, ಬಿಇಒ ಬಸವರಾಜಪ್ಪ ಆರ್., ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಎಸ್.ಪಾಟೀಲ, ಮಾದಿಗ ಮೀಸಲಾತಿ ಹೋರಾಟ ಸಮಿತಿ ತಾಲೂಕಾಧ್ಯಕ್ಷ ಉದಯ ರೆಡ್ಡಿ, ಉಪನ್ಯಾಸಕಿ ಕವಿತಾ ಕಾಂಬಳೆ, ಕಲ್ಪನಾ ಕಾಂಬಳೆ,

ಮುಖAಡರಾದ ಮಹೇಶ ಕರಮಡಿ, ರಾಕೇಶ ಅವಳೆ, ಉಮೇಶ ಪೂಜಾರಿ, ಮಹೇಶ ಮಾಂಗ, ಅಶೋಕ ಮರೆಪ್ಪಗೊಳ, ಪಿಂಟು ದಾವನೆ, ನಾರಾಯಣ ಟೊಂಬ್ರೆ ಸೇರಿದಂತೆ ಅನೇಕರು ಇದ್ದರು.  ಆನಂದಕುಮಾರ ಬಾಳಪ್ಪನ್ನವರ, ವಿ.ಎಸ್.ಚಂದರಗಿ, ಬಸವರಾಜಪ್ಪ ಆರ್., ಎಸ್.ಎಸ್.ಪಾಟೀಲ, ಕವಿತಾ ಕಾಂಬಳೆ, ಕಲ್ಪನಾ ಕಾಂಬಳೆ ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ