Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಿ.೧೫ ರಿಂದ ಅಖಿಲ ಭಾರತ ವೇದಾಂತ ಪರಿಷತ್ ಹಾಗೂ ರಾಜ್ಯ ಮಟ್ಟದ ಜನಪದ ಸಂಗೀತೋತ್ಸವ

ಕುಳಲಿಯಲ್ಲಿ ಸಂಗೀತ ಮಹೋತ್ಸವ, ಇಂದು ಹಿರಿಯರ ಪೂರ್ವಭಾವಿ ಸಭೆ

ಮುಧೋಳ:ಜ.೦೯.,ತಾಲೂಕಿನ ಕುಳಲಿಗ್ರಾಮದಲ್ಲಿ ಸಂಗೀತ ಮಹೋತ್ಸವದ ಹಿರಿಯರ ಪೂರ್ವಭಾವಿ ಸಭೆಯು ಇಂದು ಜ,೧೦ ರಂದು ಶಂಕರಾನಂದ ಶ್ರೀಗಳು ತಾಲೂಕಿನ ಸುಕ್ಷೇತ್ರ ಕುಳಲಿ ಗ್ರಾಮದ ಸದ್ಗುರು ಗುರುನಾಥಾರೂಢರ ಮಠದಲ್ಲಿ ಸಭೆಯನ್ನು ಕರೆದಿದ್ದು, ದಿ.೧೫ ರಿಂದ ೨೪ರ ವರೆಗೆ ಒಟ್ಟು ೧೦ ದಿನಗಳ ಕಾಲ ೨೦ನೇ ಅಖಿಲ ಭಾರತ ವೇದಾಂತ ಪರಿಷತ್ ಹಾಗೂ ರಾಜ್ಯ ಮಟ್ಟದ ಜನಪದ ಸಂಗೀತೋತ್ಸವ ಅದ್ದೂರಿಯಾಗಿ ನಡೆಯಲಿದೆ ಎಂದು ಗುರುನಾಥಾರೂಢರ ಮಠದ ಪೂಜ್ಯರಾದ ಶಂಕರಾನಂದ ಶ್ರೀಗಳು ಹೇಳಿದರು.

ಅವರು ಪತ್ರಿಕೆ ಯೊಂದಿಗೆ ಮಾತನಾಡುತ್ತ ಅದ್ವೈತಸಾರ್ವಭೌಮ ಜಗದ್ಗುರು ಶ್ರೀ ಸಿದ್ಧಾರೂಢರ ಪುರಾಣ.ಸಾಧು ಚಕ್ರವರ್ತಿ ಜಗದ್ಗುರು ಶ್ರೀ ಶಿವಾನಂದ ಭಾರತಿ ಶ್ರೀಗಳ ಬೆಳ್ಳಿ ರಥದಲ್ಲಿ ಉತ್ಸವ.೮೬ ನೇ ಜಯಂತ್ಯೋತ್ಸವ.ತುಲಾಭಾರ ಸೇರಿದಂತೆ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದ ಅವರು೧೦ ದಿನಗಳ ಕಾಲ ನಡೆಯುವ ಈ ವೇದಿಕೆಯಲ್ಲಿ ಸಾಧಕರಿಗೆ ಗೌರವ.ನಾಡಿನ ಹೆಸರಾಂತ ಸಂಗೀತ ಕಲಾವಿದರಿಂದ ಸಂಗೀತ ರಸದೌತಣ ಹಾಗೂ ಬಂದ ಭಕ್ತಸ್ತೋಮಕ್ಕೆ ನಿರಂತರ ಪ್ರಸಾದ.ವಿಶೀಷ ರೀತಿಯಲ್ಲಿ ರಥೋತ್ಸವ ಮುಂತಾದ ಕಾರ್ಯಕ್ರಮಗಳು ನಡೆಯಲಿವೆ ತನ್ನಿಮಿತ್ಯ ಸ್ಥಳೀಯ ಹಿರಿಯರ, ಕಲಾವಿದರ, ಕಾಯ೯ಕತ೯ರ, ಸಭೆಯನ್ನು ಶನಿವಾರ ದಿ.೧೦ ರಂದು ಮುಂಜಾನೆ ೧೦ ಗಂಟೆಗೆ ಕರೆಯಲಾಗಿದೆ. ಎಲ್ಲರೂ ಸಭೆಯಲ್ಲಿ ಪಾಲ್ಗೊಂಡು ಸಲಹೆ, ಸೂಚನೆ, ಸಹಕಾರ ಮಾಗ೯ದಶ೯ನ ನೀಡಲು ಶಂಕರಾನಂದ ಶ್ರೀಗಳು ಕೋರಿದ್ದಾರೆ.

ಈ ಸಂದರ್ಭದಲ್ಲಿ ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದ ಪೂಜ್ಯರಾದ ಶರಣಬಸವ ಶಾಸ್ತ್ರಿಗಳು.ಹಿರಿಯರಾದ ಸಂಗಪ್ಪ ಗಣಿ.ಶಿವಪ್ಪ ಪವಾಡ ಶೆಟ್ಟಿ.ರಮೇಶ ತಳಪಟ್ಟಿ.ಗಂಗಪ್ಪ ಲಕ್ಕಪ್ಪಗೋಳು. ಕಾಯ೯ಕತ೯ರಾದ ರಮೇಶ ಸೋಲೋಣಿ.ಮುತ್ತಪ್ಪ ಪೋಳ ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ