Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಾನಂದ ಮಹಾವಿದ್ಯಾಲಯದಲ್ಲಿ ೭೯ನೇ ಸ್ವಾತಂತ್ರö್ಯ ದಿನಾಚರಣೆ 

ಕಾಗವಾಡಇಂದು ನಾವು ಶಾಂತಿಯುತವಾಗಿ ಬದುಕಬೇಕಾಗಿದ್ದರೆ ಅದರ ಹಿಂದೆ ಹಲವು ಸ್ವಾತಂತ್ರö್ಯ ಹೋರಾಟಗಾರರ ಹಾಗೂ ಸೈನಿಕರ ತ್ಯಾಗ, ಬಲಿದಾನವಿದೆ. ಭಾರತ ಇಂದು ಸಾಮಾಜಿಕ, ಆರ್ಥಿಕ, ರಾಜಕೀಯ ಕ್ಷೇತ್ರಗಳಲ್ಲಿ ಸ್ವಾತಂತ್ರö್ಯವನ್ನು ಅನುಭವಿಸುತ್ತಿದೆ ಎಂದರೆ ಅದು ಸ್ವಾತಂತ್ರö್ಯ ಹೋರಾಟಗಾರರ ಅವಿರತ ಶ್ರಮದ ಫಲ ಎಂದು ಶಿವಾನಂದ ಮಹಾವಿದ್ಯಾಲಯದ ಆಡಳಿತಾಧಿಕಾರಿಗಳಾದ ಮೇಜರ್.ವಿ.ಎಸ್.ತುಗಶೆಟ್ಟಿ ಅವರು ೭೯ನೇ ಸ್ವಾತಂತ್ರö್ಯ ದಿನಾಚರಣೆಯ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಎಸ್.ಪಿ.ತಳವಾರ ಮಾತನಾಡಿ ಇವತ್ತಿನ ಸ್ವಾತಂತ್ರö್ಯ ದಿನಾಚರಣೆ ನಮ್ಮೆಲ್ಲರ ರಾಷ್ಟಿçÃಯ ಹಬ್ಬ ಇದನ್ನು ನಾವು ಜಾತಿ,ಮತ,ಪಂಗಡ ಬಿಟ್ಟು ಒಗ್ಗಟ್ಟಾಗಿ ಆಚರಿಸೋಣ ಎಂದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಪ್ರೊ.ಬಿ.ಎ.ಪಾಟೀಲ, ಪದವಿ ಪೂರ್ವ ಪ್ರಾಚಾರ್ಯರಾದ ಪ್ರೊ.ಪಿ.ಬಿ.ನಂದಾಳೆ, ಸ್ಕೌಟ್ಸ್ ಮತ್ತು ಗೈಡ್ಸ್ ಅಧಿಕಾರಿಗಳಾದ ಪ್ರೊ.ಆರ್.ಎಸ್.ನಾಗರಡ್ಡಿ, ಎನ್‌ಸಿಸಿ ಅಧಿಕಾರಿಗಳಾದ ಲೇ.ಎ.ಆರ್.ಅಳಗೊಂಡಿ, ಯೂಥ್ ರೆಡ್‌ಕ್ರಾಸ್ ಅಧಿಕಾರಿಗಳಾದ ಪ್ರೊ.ಮಿಸ್. ಎಸ್.ಎಸ್.ಫಡತರೆ ಉಪಸ್ಥಿರಿದ್ದರು.

 ಪ್ರಾರಂಭದಲ್ಲಿ ಐಕ್ಯೂಎಸಿ ಸಂಯೋಜಕರಾದ ಪ್ರೊ.ಬಿ.ಡಿ.ಧಾಮಣ್ಣವರ ಸ್ವಾಗತಿಸಿದರು. ಎನ್‌ಎಸ್‌ಎಸ್ ಘಟಕ-೨ ರ ಅಧಿಕಾರಿಗಳಾದ ಪ್ರೊ.ಎ.ಎ.ಪಾಟೀಲ ವಂದಿಸಿದರು. ಎನ್‌ಎಸ್‌ಎಸ್ ಘಟಕ-೧ರ ಅಧಿಕಾರಿಗಳಾದ ಡಾ.ಚಂದ್ರಶೇಖರ ವೈ ನಿರೂಪಿಸಿದರು. ಈ ಸಂದರ್ಭದಲ್ಲಿ ಎನ್‌ಸಿಸಿ ಕೆಡೆಟ್ಸ್, ಎನ್‌ಎಸ್‌ಎಸ್ ಸ್ವಯಂ ಸೇವಕ-ಸೇವಕರಿಯರು, ಸ್ಕೌಟ್ಸ್ ಮತ್ತು ಗೈಡ್ಸ್ ರೋವರ್ ಮತ್ತು ರೇಂಜರಗಳು ಪಥ ಸಂಚಲನ ಮಾಡಿದರು. ಮಹಾವಿದ್ಯಾಲಯದ ಎಲ್ಲ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ