Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರು ತಿಂಗಳಲ್ಲಿಯೇ ಕಿತ್ತು ಹೋದ ಗೂಟಗಳು, ತುಂಡಾದ ಸರಪಳಿ                   





ಬಳ್ಳಾರಿ, ಏ.11..:  ಸುವರ್ಣ ಬಳ್ಳಾರಿಯಲ್ಲಿ ನಗರದ ಸೌಂದರೀಕರಣಕ್ಕೆ  ನಡೆಸಿದ ಗೋಲ್ಡನ್ ಕಾಮಗಾರಿಗಳು  ಆರು ತಿಂಗಳಲ್ಲಿಯೇ ಕಿತ್ತು ಹೋಗುತ್ತಿವೆ.

ನಗರದ ದುರ್ಗಮ್ಮ ಗುಡಿ ರೈಲ್ವೆ ಅಂಡರ್ ಬ್ರಿಡ್ಜ್ ನಲ್ಲಿ  ಪಾದಚಾರಿಗಳಿಗಾಗಿ ರಚಿಸಿರುವ ಪುಟ್ ಪಾಥ ರಸ್ತೆ ಪಕ್ಕದಲ್ಲಿ ಕಬ್ಬಿಣದಿಂದ ಗೂಟಗಳನ್ನು ನೆಟ್ಟು ಅದಕ್ಕೆ ಚೈನ್ ಅಳವಡಿಸಿತ್ತು.  ಇದರಿಂದ ಪಾದಚಾರಿಗಳು ಸುಲಭವಾಗಿ ಸುರಕ್ಷಿತವಾಗಿ ಓಡಾಡುತ್ತಿದ್ದರು.

ಆದರೆ  ಮಾಡಿದ ಆರಂಭದಲ್ಲಿ ಕೆಲವು ಕಿತ್ತು ಹೋಗಿದ್ದವು. ರಿಪೇರಿ ಮಾ‌ಡಲಾಗಿತ್ತು. ಆದರೆ ಮತ್ತೆ ಹಲವಡೆ ಕಿತ್ತು ಹೋಗಿವೆ. ಆದರೆ ರಿಪೇರಿ ಮಾಡಿಲ್ಲ.

ಕೇವಲ ಆರು ತಿಂಗಳ ಒಳಗೆ ಹೀಗೆ ಕಿತ್ತು ಹೋದರೆ ಹೇಗೆ.  ಕಿತ್ತು ಹೋಗಿ ಎರಡು ತಿಂಗಳಾದರೂ  ದುರಸ್ತಿ ಮಾಡದೆ ನಿರ್ಲಕ್ಷ್ಯ ಧೋರಣೆ ತಳೆದಿದೆ.

ಬಳ್ಳಾರಿ ನಗರದಲ್ಲಿ ಈ ರೀತಿ ಕಳಪೆ ಕಾಮಗಾರಿ ಮಾಡುವುದು ಸರಿಯಲ್ಲ ಇದರಿಂದ ರಾತ್ರಿ ಸಮಯದಲ್ಲಿ ಅಪಘಾತ ಸಂಭವಿಸಬಹುದು ದಯವಿಟ್ಟು ಸಂಬಂಧಪಟ್ಟ ಗುತ್ತಿಗೆದಾರರಿಗೆ ಮಾಹಿತಿ ತಿಳಿಸಿ ಸಂಪೂರ್ಣವಾಗಿ ರಿಪೇರಿ ಮಾಡಿಸ ಬೇಕೆಂದು ಸಾಮಾಜಿಕ ಹೋರಾಟಗಾರ ಆರ್ ವೆಂಕಟರೆಡ್ಡಿ  ಆಗ್ರಹಿಸಿದ್ದು. ಒಂದು ಕಾಮಗಾರಿ ಮಾಡಿದರೆ ಕನಿಷ್ಠ 10 ವರ್ಷ ಬಾಳಿಕೆ ಬರಬೇಕು  ಕೇವಲ ಆರು ತಿಂಗಳಿಗೆ ಈ ರೀತಿ ಕಳಪೆ ಕಾಮಗಾರಿ ಆದರೆ ಸಾರ್ವಜನಿಕರ ತೆರಿಗೆ ಹಣ ದುರುಪಯೋಗ ಆಗುವ ಪರಿಸ್ಥಿತಿ ಬಂದಿದೆ ಎಂದಿದ್ದಾರೆ.





Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*