Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಗ್ಗಟ್ಟಿನ ಮಂತ್ರ ಪಠಿಸಿದ ಸಿಎಂ ಮತ್ತು ಡಿಸಿಎಂ




ಬೆಂಗಳೂರು (ನ.29): ಅಧಿಕಾರ ಹಂಚಿಕೆ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್​ನಲ್ಲಿ ಮೂಡಿರುವ ಗೊಂದಲದ ಬಗ್ಗೆ ಇಬ್ಬರು ನಾಯಕರು ಚರ್ಚೆ ನಡೆಸುವಂತೆ ಹೈಕಮಾಂಡ್​ ಸೂಚನೆ ನೀಡಿತ್ತು. ಅದರಂತೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಬ್ರೇಕ್​ಫಾಸ್ಟ್ ಮೀಟಿಂಗ್​ ನಡೆಸಿದ್ರು. ಸಭೆಯಲ್ಲಿ ಉಭಯ ನಾಯಕರು ಕೂಡ ಒಮ್ಮತದ ನಿರ್ಧಾರ ತೆಗೆದುಕೊಂಡಿದ್ದು, ಹೈಕಮಾಂಡ್​ ಏನೇ ನಿರ್ಧಾರ ತೆಗೆದುಕೊಂಡ್ರು ಅದಕ್ಕೆ ನಾವು ಬದ್ಧ ಎಂದಿದ್ದಾರೆ. ನಮ್ಮ ನಡುವೆ ಭಿನಾಭಿಪ್ರಾಯವಿಲ್ಲ ಎನ್ನುವ ಸಂದೇಶ ಕೊಟ್ಟ ಸಿಎಂ-ಡಿಸಿಎಂ ಇಬ್ಬರು ಒಗ್ಗಟ್ಟಿನ ಮಂತ್ರ ಸಾರಿದ್ದಾರೆ. 





ಒಗ್ಗಟ್ಟಿನ ಮಂತ್ರ ಸಾರಿದ ಸಿಎಂ-ಡಿಸಿಎಂ



ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರು ರಾಜ್ಯ ಕಾಂಗ್ರೆಸ್​ನಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದಿದ್ದಾರೆ. ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ ಎಂದ ನಾಯಕರು ಮುಂದಿನ ಚುನಾವಣೆಯನ್ನು ಕೂಡ ಒಟ್ಟಾಗಿ ಎದುರಿಸುತ್ತೇವೆ ಎಂದು ಒಗ್ಗಟ್ಟಿನ ಮಂತ್ರ ಸಾರಿದ್ದಾರೆ.



ನಮಗೆ ಕರೆ ಮಾಡಿದ್ದ ಹೈಕಮಾಂಡ್​ ನಾಯಕರು, ಗೊಂದಲ ತಿಳಿ ಮಾಡುವ ಕೆಲಸ ಮಾಡಿ ಎಂದ್ರು. ಅದರಂತೆ ನಡೆದುಕೊಳ್ಳುತ್ತೇವೆ. ಹೈಕಮಾಂಡ್ ಸೂಚನೆಯಂತೆಯೇ ನಡೆದುಕೊಳ್ಳುತ್ತೇವೆ ಎಂದು ಸಿಎಂ ಪದೇ ಪದೇ ಹೇಳಿದ್ದಾರೆ.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ