LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕೊಪ್ಪಳ ಗವಿಮಠ ಜಾತ್ರೆಯ ದಿನಾಂಕ​ ಫಿಕ್ಸ್​​

ಕೊಪ್ಪಳ, ಜನವರಿ 11: ರಾಜ್ಯದ ಅನೇಕ ವಿವಿಧೆಡೆ ಪ್ರತಿನಿತ್ಯ ಹತ್ತಾರು ಕಡೆ ಜಾತ್ರೆಗಳು ನಡೆಯುತ್ತವೆ. ದೇವರ ದರ್ಶನ, ರಥೋತ್ಸವ, ಮನರಂಜನೆ ಕಾರ್ಯಕ್ರಮಗಳಲ್ಲಿ ಬಾಗಿಯಾಗಿ ಲಕ್ಷಾಂತರ ಜನರು ಸಂತಸ ಪಡುತ್ತಾರೆ. ಆದರೆ, ಜಾತ್ರೆಯನ್ನು ಜಾಗೃತಿ ಮೂಡಿಸಲು ಬಳಸಿಕೊಂಡು, ಅರ್ಥಪೂರ್ಣವಾದ ಜಾತ್ರೆಯನ್ನು ಮಾಡುವದು ಕೊಪ್ಪಳದ  ಸುಪ್ರಸಿದ್ದ ಗವಿಸಿದ್ದೇಶ್ವರ ಮಠ ಕೊಪ್ಪಳ ಗವಿಮಠದ ಜಾತ್ರೆ ಕೇವಲ ಜನಸ್ತಮೂಹ, ರುಚಿಕಟ್ಟಾದ ಊಟಕ್ಕೆ ಮಾತ್ರ ಹೆಸರುವಾಸಿಯಾಗಿಲ್ಲ, ಸಾಮಾಜಿಕ ಕಳಕಳಿಯಿಂದ ಕೂಡ ಹೆಸರಾಗಿದೆ.





ನಾಡಿನ ಅನೇಕ ಕಡೆಯಿಂದ ಬರುವ ಭಕ್ತರು ಗವಿಸಿದ್ದೇಶ್ವರ ಮಠದ ಜಾತ್ರೆಯನ್ನು ಕಣ್ತುಂಬಿಕೊಂಡು, ಕೃತಾರ್ಥರಾಗುತ್ತಾರೆ. ಆದರೆ, ಕೇವಲ ಜಾತ್ರೆ ಮಾಡಿ, ರಥ ಎಳೆದು, ಕಾರ್ಯಕ್ರಮಗಳನ್ನು ಆಯೋಜಿಸಿದರೆ ಸಾಲದು, ಜಾತ್ರೆಗಳ ಮುಖಾಂತರ ಅರಿವನ್ನು ಮೂಡಿಸುವ ಮತ್ತು ಸಾಮಾಜಿಕ ಕಳಕಳಿಯನ್ನು ಸಾರುವ ಕೆಲಸವಾಗಬೇಕು ಎಂಬುವುದು ಕೊಪ್ಪಳ ಗವಿಮಠದದ ಪೀಠಾಧಿಪತಿ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಯವರ (Abhinava Gavisiddeshwara Swamiji) ಕಳಕಳಿಯಾಗಿದೆ. ಹೀಗಾಗಿ ಕಳೆದ ಒಂದು ದಶಕದಿಂದ ಜಾತ್ರೆ ಜೊತೆಗೆ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದಾರೆ. ನಾಡಿನ ಜ್ವಲಂತ ಸಮಸ್ಯೆಗಳ ಪೈಕಿ, ಪ್ರತಿವರ್ಷ ಒಂದೊಂದು ಸಮಸ್ಯೆಗಳನ್ನು ಎತ್ತಿಕೊಂಡು, ಅವುಗಳ ನಿವಾರಣೆಗಾಗಿ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸುವುದು ಮಠದ ಸಂಪ್ರದಾಯವಾಗಿ ಬೆಳೆದುಕೊಂಡು ಬರುತ್ತಿದೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ