Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೊಪ್ಪಳ ಗವಿಮಠ ಜಾತ್ರೆಯ ದಿನಾಂಕ​ ಫಿಕ್ಸ್​​

ಕೊಪ್ಪಳ, ಜನವರಿ 11: ರಾಜ್ಯದ ಅನೇಕ ವಿವಿಧೆಡೆ ಪ್ರತಿನಿತ್ಯ ಹತ್ತಾರು ಕಡೆ ಜಾತ್ರೆಗಳು ನಡೆಯುತ್ತವೆ. ದೇವರ ದರ್ಶನ, ರಥೋತ್ಸವ, ಮನರಂಜನೆ ಕಾರ್ಯಕ್ರಮಗಳಲ್ಲಿ ಬಾಗಿಯಾಗಿ ಲಕ್ಷಾಂತರ ಜನರು ಸಂತಸ ಪಡುತ್ತಾರೆ. ಆದರೆ, ಜಾತ್ರೆಯನ್ನು ಜಾಗೃತಿ ಮೂಡಿಸಲು ಬಳಸಿಕೊಂಡು, ಅರ್ಥಪೂರ್ಣವಾದ ಜಾತ್ರೆಯನ್ನು ಮಾಡುವದು ಕೊಪ್ಪಳದ  ಸುಪ್ರಸಿದ್ದ ಗವಿಸಿದ್ದೇಶ್ವರ ಮಠ ಕೊಪ್ಪಳ ಗವಿಮಠದ ಜಾತ್ರೆ ಕೇವಲ ಜನಸ್ತಮೂಹ, ರುಚಿಕಟ್ಟಾದ ಊಟಕ್ಕೆ ಮಾತ್ರ ಹೆಸರುವಾಸಿಯಾಗಿಲ್ಲ, ಸಾಮಾಜಿಕ ಕಳಕಳಿಯಿಂದ ಕೂಡ ಹೆಸರಾಗಿದೆ.





ನಾಡಿನ ಅನೇಕ ಕಡೆಯಿಂದ ಬರುವ ಭಕ್ತರು ಗವಿಸಿದ್ದೇಶ್ವರ ಮಠದ ಜಾತ್ರೆಯನ್ನು ಕಣ್ತುಂಬಿಕೊಂಡು, ಕೃತಾರ್ಥರಾಗುತ್ತಾರೆ. ಆದರೆ, ಕೇವಲ ಜಾತ್ರೆ ಮಾಡಿ, ರಥ ಎಳೆದು, ಕಾರ್ಯಕ್ರಮಗಳನ್ನು ಆಯೋಜಿಸಿದರೆ ಸಾಲದು, ಜಾತ್ರೆಗಳ ಮುಖಾಂತರ ಅರಿವನ್ನು ಮೂಡಿಸುವ ಮತ್ತು ಸಾಮಾಜಿಕ ಕಳಕಳಿಯನ್ನು ಸಾರುವ ಕೆಲಸವಾಗಬೇಕು ಎಂಬುವುದು ಕೊಪ್ಪಳ ಗವಿಮಠದದ ಪೀಠಾಧಿಪತಿ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಯವರ (Abhinava Gavisiddeshwara Swamiji) ಕಳಕಳಿಯಾಗಿದೆ. ಹೀಗಾಗಿ ಕಳೆದ ಒಂದು ದಶಕದಿಂದ ಜಾತ್ರೆ ಜೊತೆಗೆ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದಾರೆ. ನಾಡಿನ ಜ್ವಲಂತ ಸಮಸ್ಯೆಗಳ ಪೈಕಿ, ಪ್ರತಿವರ್ಷ ಒಂದೊಂದು ಸಮಸ್ಯೆಗಳನ್ನು ಎತ್ತಿಕೊಂಡು, ಅವುಗಳ ನಿವಾರಣೆಗಾಗಿ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸುವುದು ಮಠದ ಸಂಪ್ರದಾಯವಾಗಿ ಬೆಳೆದುಕೊಂಡು ಬರುತ್ತಿದೆ.




Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ