Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೋಣಿ ಮುಗುಚಿ 7 ಜನರ ಸಾವು

ಶಿವಪುರಿ: ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯ ಮಟಟಿಲಾ ಅಣೆಕಟ್ಟಿನಲ್ಲಿ ದೋಣಿ ಮಗುಚಿ ನಾಪತ್ತೆಯಾಗಿದ್ದ 7 ಜನರ ಮೃತದೇಹಗಳು ಪತ್ತೆಯಾಗಿವೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.


ಮಂಗಳವಾರ ಸಂಜೆ ಮಟಟಿಲಾ ಅಣೆಕಟ್ಟಿನ ಮಧ್ಯದಲ್ಲಿರುವ ಸಟೋರಿಯಾ ದ್ವೀಪದಲ್ಲಿರುವ ಸಿದ್ಧ ಬಾಬಾ ದೇವಸ್ಥಾನಕ್ಕೆ ಹೋಳಿ ಹಬ್ಬ ಆಡಲು ಹೋಗುತ್ತಿದ್ದ ಭಕ್ತರಿಂದ ತುಂಬಿದ್ದ ದೋಣಿ ಮಗುಚಿ ಬಿದ್ದಿತ್ತು. ಶಿವಪುರಿ ಜಿಲ್ಲೆಯ ಪಿಚೋರ್ ವಿಧಾನಸಭಾ ಕ್ಷೇತ್ರದ ಖಾನಿಯಾಧಾನ ಪೊಲೀಸ್ ಠಾಣೆ ವ್ಯಾಪ್ತಿಯ ರಾಜವನ್ ಗ್ರಾಮದಲ್ಲಿ ಮಂಗಳವಾರ ಈ ಅಪಘಾತ ಸಂಭವಿಸಿದೆ.




ಈ ಅಪಘಾತದಲ್ಲಿ ಏಳು ಜನರು ನೀರಿನಲ್ಲಿ ಮುಳುಗಿ ಕಾಣೆಯಾಗಿದ್ದರು. ಎಂಟು ಜನರನ್ನು ರಕ್ಷಿಸಲಾಗಿತ್ತು. ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ತಂಡ ತಕ್ಷಣ ಸ್ಥಳಕ್ಕೆ ತಲುಪಿದ್ದು, ಮಂಗಳವಾರ ರಾತ್ರಿಯಿಡೀ ಶೋಧ ಕಾರ್ಯಾಚರಣೆ ನಡೆಸಿತ್ತು. ಕತ್ತಲೆಯಾಗಿದ್ದ ಕಾರಣ ರಕ್ಷಣಾ ತಂಡಕ್ಕೆ ಯಾವುದೇ ಯಶಸ್ಸು ಸಿಕ್ಕಿರಲಿಲ್ಲ.






ಘಟನೆ ನಡೆದ ಸುಮಾರು 18 ಗಂಟೆಗಳ ನಂತರ ಬುಧವಾರ ಬೆಳಗ್ಗಿನ ಹೊತ್ತಿಗೆ, ಎಸ್‌ಡಿಆರ್‌ಎಫ್ ತಂಡವು ಮೊದಲ 6 ಶವಗಳನ್ನು ಒಂದೊಂದಾಗಿ ಪತ್ತೆ ಮಾಡಿತು. ಒಂದು ಶವಕ್ಕಾಗಿ ಶೋಧಾ ಕಾರ್ಯ ಮುಂದುವರಿಸಿದ ಸ್ವಲ್ಪ ಸಮಯದ ನಂತರ, 7ನೇ ಶವವೂ ಪತ್ತೆಯಾಗಿದೆ. ಮೃತರನ್ನು ಶಾರದಾ ಲೋಧಿ (55), ಲೀಲಾ ಲೋಧಿ (40), ರಾಮದೇವಿ ಲೋಧಿ (35), (14), (7), (8), (15) ವರ್ಷದ ಮಕ್ಕಳು ಎಂದು ಗುರುತಿಸಲಾಗಿದೆ.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ