Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಹುಲ್ ಗಾಂಧಿ ಪಾಲ್ಗೊಂಡಿದ್ದ ವೇದಿಕೆ ಹಠಾತ್ತನೆ ಕುಸಿತ

ಪಾಟ್ನಾ: ಕಾಂಗ್ರೆಸ್​​ ನಾಯಕ ರಾಹುಲ್ ಗಾಂಧಿ ಪಾಲ್ಗೊಂಡಿದ್ದ ವೇದಿಕೆ ಹಠಾತ್ತನೆ ಕುಸಿದ ಘಟನೆ ಬಿಹಾರದ ಪಾಟಲಿಪುತ್ರದಲ್ಲಿ ನಡೆದಿದೆ. ಘಟನೆ ಕೆಲಕಾಲ ಗೊಂದಲ ಸೃಷ್ಟಿಸಿತ್ತು.

ಪಾಟಲಿಪುತ್ರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರ ಪುತ್ರಿ ಮಿಸಾ ಭಾರತಿ ಪರ ಮತಯಾಚನೆ ಮಾಡಲು ರಾಹುಲ್‌ ಗಾಂಧಿ ಪಟ್ನಾಕ್ಕೆ ಬಂದಿದ್ದರು. ಪಾಲಿಗಂಜ್ ಪ್ರದೇಶದಲ್ಲಿ ಆಯೋಜಿಸಿದ್ದ ಚುನಾವಣಾ ಸಮಾವೇಶದಲ್ಲಿ ಅವರು ಭಾಗವಹಿಸಿದ್ದರು.

ಚುನಾವಣಾ ಪ್ರಚಾರಕ್ಕಾಗಿ ಸಿದ್ಧಪಡಿಸಲಾಗಿದ್ದ ವೇದಿಗೆ ಏರಿ ಮತದಾರರತ್ತ ಕೈ ಬೀಸುತ್ತಾ ರಾಹುಲ್ ಗಾಂಧಿ ಮಧ್ಯಭಾಗದಲ್ಲಿ ಬರುತ್ತಿದ್ದಂತೆ ವೇದಿಕೆಯ ಒಂದು ಭಾಗ ಏಕಾಏಕಿ ಕುಸಿದಿದೆ. ಪಕ್ಕದಲ್ಲಿದ್ದ ಮಿಸಾ ಭಾರತಿ ಅವರು ತಕ್ಷಣ ರಾಹುಲ್‌ ಅವರ ಕೈ ಹಿಡಿದು ರಕ್ಷಣೆಗೆ ಯತ್ನಿಸಿದ್ದಾರೆ.

ಭದ್ರತಾ ಸಿಬ್ಬಂದಿ ಕೂಡ ರಾಹುಲ್‌ ನೆರವಿಗೆ ಧಾವಿಸುತ್ತಿದ್ದಾರೆ. ಈ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ. ಒಂದಲ್ಲ ಹಲವಾರು ಬಾರಿ ವೇದಿಕೆ ಏಕಾಏಕಿ ಕುಸಿದಿದ್ದರಿಂದ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಬಳಿಕ ಅದೇ ವೇದಿಕೆಯ ಸಮತಟ್ಟಾದ ಜಾಗದಲ್ಲಿ ನಿಂತು ಅಭ್ಯರ್ಥಿ ಪರ ಮತ ಯಾಚಿಸಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*