Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಿಗೆ ಅನೇಕ ಅನುಭವಗಳನ್ನು ನೀಡುತ್ತದೆ : ಸನದಿ

ಕುಡಚಿ; ಜೀವನದಲ್ಲಿ ಏನೇ ಬಂದರೂ ಎದುರಿಸುತ್ತೇವೆ ಎನ್ನುವ ಧೈರ್ಯ ವಿದ್ಯಾರ್ಥಿಗಳಲ್ಲಿ ಇಗಿನಿಂದಲೆ ಬರಬೇಕೆಂದು ನಿವೃತ್ತ ಮುಖ್ಯಾಪಾಧ್ಯಯ ಆರ್ ಎಮ್ ಸನದಿ ಹೇಳಿದರು.

ಸೊಮವಾರ, ಗುಂಡವಾಡ ಗ್ರಾಮದಲ್ಲಿ ಆಯೋಜಿಸಿದ, ಬೆಳಗಾವಿ ರಾಣಿ ಚನ್ನಮ್ಮಾ ವಿಶ್ವವಿದ್ಯಾಲಯ ಹಾಗೂ ಕುಡಚಿ ಪಟ್ಟಣದ ಡಾ, ಬಾಬಾಸಾಹೇಬ ಅಂಬೇಡ್ಕರ ಶಿಕ್ಷಣ ಸಂಸ್ಥೆಯ ಬಿ, ಶಂಕರಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ ಕುಡಚಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೂಪ ಸಮಾರಂಭದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡುತ್ತಿದ್ದ ಅವರು ಅತಿಯಾಗಿ ಮೋಬೈಲವನ್ನು ಬಳಸಬೇಡಿ ಎಂದು ಹೇಳುತ್ತಾ ರಾಷ್ಟೀಯ ಸೇವಾ ಯೋಜನೆ ವಿಶೇಷ ಶಿಬಿರದಲ್ಲಿ ಕಳೆದ ೭ ದಿನಗಳಿಂದ ಕಲತ್ತಿರುವ ಅನುಭವ ಮುಂದೋಂದು ದಿನ್ ಬದುಕಿಗೆ ಧಾರಿಯಾಗಲಿದೆ ಎಂದು ತಿಳಿಸಿದರು.

ಕುಡಚಿ ಪಟ್ಟಣದ ಬಿ, ಶಂಕರಾನಂದ ಮಹಾವಿದ್ಯಾಲಯದ ಪ್ರಾಚಾರ್ಯ ಎ ಎಸ್ ಕಾಂಬಳೆ ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಅನೇಕ ಅನುಭವಗಳನ್ನು ನೀಡುತ್ತದೆ ಅದನ್ನು ಸರಿಯಾದ ಸಮಯಕ್ಕೆ ಸರಿಯಾಗಿ ಬಳಿಸಿಕೊಳ್ಳಬೇಕೆಂದು ತಿಳಿಸಿದರು.

ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರಕ್ಕೆ ಸಹಾಯ ಸಹಕಾರ ನೀಡಿದ ಗ್ರಾಮದ ಗಣ್ಯರನ್ನು ಸತ್ಕರಿಸಿ ಗೌರವಿಸಲಾಯಿತು.

ತಾಲೂಕ ಪಂಚಾಯಿತಿ ಮಾಜಿ ಅಧ್ಯಕ್ಷ ಸುಖಮಾರ ಪಾಟೀಲ, ಗಂಗಾರಾಮ ಪೂಜೇರಿ, ಮಲಗೌಡ ಪಾಟೀಲ, ಅಂತೋಷ ಪಾಟೀಲ, ರಾಜೇಂದ್ರ ಪಾಟೀಲ, ಅನೀಲಕುಮಾರ ಉಗಾರೆ, ಕಲಗೌಡ ಪಾಟೀಲ, ರಾವಸಾಬ ಪಾಟೀಲ, ಪ್ರಾಚಾರ್ಯ ಎ ಎಸ್ ಕಾಂಬಳೆ, ಎನ್ ಎಸ್ ಎಸ್ ಕಾರ್ಯಕ್ರಮದ ಅಧೀಕಾರಿ ಪ್ರೋ, ಆರ್ ಎಮ್ ಮಹೇಶವಾಡಗಿ, ಹಾಗೂ ಕಾಲೇಜಿನ ಸರ್ವಸಿಬ್ಬಂದಿ ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*