Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾರಾಷ್ಟ್ರದಲ್ಲಿ ಕಟ್ಟಡ ಕುಸಿತ ದುರಂತ: ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆ

ಪಾಲ್ಘರ್​ (ಮಹಾರಾಷ್ಟ್ರ): ಇಲ್ಲಿನ ವಿರಾರ್​​ನಲ್ಲಿ ಸಂಭವಿಸಿದ ಕಟ್ಟಡ ಕುಸಿತ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಬುಧವಾರ ಕಟ್ಟಡ ಕುಸಿದಿದ್ದು, ಕಳೆದೆರಡು ದಿನಗಳಿಂದ ಸಾಗುತ್ತಿರುವ ರಕ್ಷಣಾ ಕಾರ್ಯಾಚರಣೆಯಲ್ಲಿ ಮತ್ತೆ ಮೂರು ಮೃತದೇಹಗಳನ್ನು ಹೊರ ತೆಗೆಯಲಾಗಿದೆ.


ವಿರಾರ್ ಪ್ರದೇಶದ ವಿಜಯ್ ನಗರದಲ್ಲಿ 50 ಫ್ಲಾಟ್​ಗಳಿರುವ ನಾಲ್ಕು ಅಂತಸ್ತಿನ ಕಟ್ಟಡವೊಂದು ಬುಧವಾರ ಬೆಳಗಿನ ಜಾವ 12.05ರ ವೇಳೆಗೆ ಪಕ್ಕದ ಖಾಲಿ ಮನೆಯ ಮೇಲೆ ಕುಸಿದು ಬಿದ್ದಿತ್ತು. ಕಟ್ಟಡದ ನಾಲ್ಕನೇ ಅಂತಸ್ತಿನಲ್ಲಿ 12 ಫ್ಲಾಟ್​ ಇದ್ದು, ಅದರಲ್ಲಿ ಒಂದು ಮನೆಯಲ್ಲಿ ಒಂದು ವರ್ಷದ ಮಗುವಿನ ಹುಟ್ಟುಹಬ್ಬ ಆಚರಣೆ ಮಾಡಲಾಗುತ್ತಿತ್ತು. ಅದರ ಒಂದು ಬದಿಯು ಕುಸಿದಿದ್ದು, ನಿವಾಸಿಗಳು ಹಾಗೂ ಹುಟ್ಟುಹಬ್ಬಕ್ಕೆ ಆಗಮಿಸಿದ್ದ ಅತಿಥಿಗಳು ಅವಶೇಷಗಳ ಅಡಿ ಸಿಲುಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ