LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಧರ್ಮಸ್ಥಳ ಕೇಸ್‌ನಲ್ಲಿ ಕೊನೆಗೂ ಬೆಳ್ತಂಗಡಿ ಕೋರ್ಟ್​​ಗೆ ತಿಮರೋಡಿ ಹಾಜರ್​!

ಮಂಗಳೂರ:    ಧರ್ಮಸ್ಥಳದ ಬುರುಡೆ ಪ್ರಕರಣ ಹಾಗೂ ಸೌಜನ್ಯ ಪ್ರಕರಣದಲ್ಲಿ  ಹೋರಾಟ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ  ಕೊನೆಗೂ ಬೆಳ್ತಂಗಡಿ ಕೋರ್ಟ್ಗೆ ಹಾಜರಾಗಿದ್ದಾರೆದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಕಳೆದ ಹಲವು ದಿನಗಳಿಂದ ಬಂಧನದ ಭಯದಿಂದ ತಲೆಮರೆಸಿಕೊಂಡಿದ್ದರು ಎನ್ನಲಾಗಿದ್ದುಇದೀಗ ದಿಢೀರ್​ ಬೆಳ್ತಂಗಡಿ ಕೋರ್ಟ್ಗೆ ಹಾಜರಾಗಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಂಟ್ ಜಾರಿಗೊಳಿಸಲಾಗಿತ್ತುಆದರೆ ಕೊನೆಗೂ ಅವರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿವಾರಂಟ್ ರದ್ದುಗೊಳಿಸುವ ಅರ್ಜಿ ಸಲ್ಲಿಸಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ ಧರ್ಮಸ್ಥಳದಲ್ಲಿ ನಡೆದ ತಲೆಬುರುಡೆ (ಮಸ್ ಬರಿಯಲ್ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ (ಸ್ಪೆಷಲ್ ಇನ್‌ವೆಸ್ಟಿಗೇಷನ್ ಟೀಮ್ವಿಚಾರಣೆಗೆ ಹಾಜರಾಗಬೇಕಾಗಿತ್ತು. ಈ ಪ್ರಕರಣವು ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆಯ ಆರೋಪಗಳನ್ನು ಒಳಗೊಂಡಿದ್ದುಇದರಲ್ಲಿ ರಾಜಕೀಯ ಮತ್ತು ಧಾರ್ಮಿಕ ವೈರತ್ವಗಳು ತೊಡಗಿದ್ದುತಿಮರೋಡಿ, ಗಿರೀಶ್ ಮಟ್ಟಣ್ಣವರ್ಜಯಂತ್ ಟಿವಿಠಲ್ ಗೌಡ ಸೇರಿದಂತೆ ನಾಲ್ವರನ್ನು ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತುಆದರೆ ತಿಮರೋಡಿ ತಪ್ಪಿಸಿಕೊಂಡಿದ್ದರುಇದರಿಂದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿವಾರಂಟ್ ಹೊರಡಿಸಲಾಗಿತ್ತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ