Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ’ಕಟ್ಟೀಮನಿ ಕಥಿ ಹೋಳೂಣು’ ಸ್ಪರ್ಧೆ

ಯರಗಟ್ಟಿ: ಬಸವರಾಜ ಕಟ್ಟೀಮನಿ ಪ್ರತಿಷ್ಠಾನ, ಬೆಳಗಾವಿ ಸಹಯೋಗದಲ್ಲಿ ಪಟ್ಟಣದ ಶ್ರೀ ಸಿ.ಎಂ. ಮಾಮನಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ’ಕಟ್ಟೀಮನಿ ಕಥಿ ಹೇಳೂಣು’ ಎಂಬ ಬಸವರಾಜ ಕಟ್ಟೀಮನಿ ಕಥೆಗಳನ್ನು ಹೇಳುವ ವಿನೂತನ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಭಾಗ್ಯಶ್ರೀ ಮಹಾಲಿಂಗಪುರ, ಲಕ್ಷ್ಮೀ ಕೆಮ್ಮನಕೋಲ, ರಾಧಿಕಾ ಶಿದ್ಧನ್ನವರ, ಅಂಬಿಕಾ ಕುಂಬಾರ, ಮಂಜುಳಾ ಆಲದಕಟ್ಟಿ, ನಿಂಗವ್ವ ಪಾಟೀಲ, ಜ್ಯೋತಿ ಪಟ್ಟಣಶೆಟ್ಟಿ, ಅನ್ನಪೂರ್ಣ ಸವದತ್ತಿ ಹಾಗೂ ತೇಜಸ್ವಿನಿ ಮದ್ದಾನಿ ಸೇರಿದಂತೆ ಕಾಲೇಜಿನ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಸವರಾಜ ಕಟ್ಡೀಮನಿಯವರ ಆಯ್ದ ಕಥೆಗಳನ್ನು ಹೇಳಲಿದ್ದಾರೆ.
ಬಸವರಾಜ ಕಟ್ಟೀಮನಿ ಪ್ರತಿಷ್ಠಾನದ ಸದಸ್ಯರಾದ ವಿಠಲ ದಳವಾಯಿಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಮಹಾವಿದ್ಯಾಲಯದ ಪ್ರಾಂಶುಪಾಲರಾದ ಪ್ರೊ. ರಾಯನಗೌಡ ಮರಿಗೌಡರ ಅವರು ಅಧ್ಯಕ್ಷತೆ ವಹಿಸುವರು. ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕರಾದ ಡಾ. ಸುನಂದಾ ಮಾದರ ಅವರು ಉಪಸ್ಥಿರಲಿದ್ದಾರೆ. ಇತಿಹಾಸ ಪ್ರಾಧ್ಯಾಪಕರಾದ ಶಂಕರ ಲಗಳಿ ಹಾಗೂ ಕನ್ನಡ ಪ್ರಾಧ್ಯಾಪಕರಾದ ಡಾ. ರಾಜಶೇಖರ ಬಿರಾದಾರ ಅವರು ನಿರ್ಣಾಯಕರಾಗಿ ಭಾಗವಹಿಸುವರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*