Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ವಿವಿಧ ಸಂಘಟನೆಗಳ ಮಹಾಒಕ್ಕೂಟದಿಂದ ಅಥಣಿ ಬಂದ


ಅಥಣಿ: ದೇಶದ ಸರ್ವೋಚ್ಚ ನ್ಯಾಯಾಲಯದ ಮುಖ್ಯ  ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಮನುವಾದಿ ವಕೀಲ ರಾಕೇಶ ಕಿಶೋರ ಶೂ ಎಸೆತ ಪ್ರಕರಣವನ್ನು ಖಂಡಿಸಿ ವಿವಿಧ ಸಂಘಟನೆಗಳ ಮಹಾ ಒಕ್ಕೂಟದ ಸಹಯೋಗದಲ್ಲಿ ಇಂದು ದಿ.16 ರಂದು ಅಥಣಿ ಬಂದಗೆ ಕರೆ ನೀಡಲಾಗಿದೆ.


ದೇಶದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯ ಮೂರ್ತಿಗಳಾದ, ಪರಿಶಿಷ್ಟ ಜಾತಿಗೆ ಸೇರಿದ ಬಿ. ಆರ್. ಗವಾಯಿಯವರಿಗೆ ಮನುವಾದಿ ವಕೀಲ ರಾಕೇಶ ಕಿಶೋರ ಶೂ ಎಸೆಯುವ ಮೂಲಕ ದೇಶದ ಅತ್ಯನ್ನತ ಸಂವಿಧಾನಿಕ ಸ್ಥಾನಕ್ಕೆ, ಈ ನೆಲದ ಕಾನೂನಿಗೆ ಅಗೌರವ ತೋರಿದ್ದು ಮತ್ತು ಮಧ್ಯಪ್ರದೇಶದ ಇನ್ನೊಬ್ಬ ಮನುವಾದಿ ವಕೀಲ ಅನೀಲ ಮಿಶ್ರಾ ಈತನು ಭಾರತ ರತ್ನ ಬಾಬಾಸಾಹೇಬ ಡಾ. ಬಿ. ಆರ್ ಅಂಬೇಡ್ಕರ್ ರವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ದೇಶದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕದಡುವ ಪ್ರಯತ್ನ ಮಾಡಿದ್ದು ಅದನ್ನು ಖಂಡಿಸಿ ಸದರಿಯವರ ಮೇಲೆ ದೇಶ ದ್ರೋಹದಡಿ ಪ್ರಕರಣ ದಾಖಲಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ವಿವಿಧ ಸಂಘಟನೆಗಳ ಮಹಾ ಒಕ್ಕೂಟ ಅಥಣಿ ಇವರ ವತಿಯಿಂದ ಇಂದು ದಿ. 16-10-2025 ರಂದು ಅಥಣಿ ಬಂದಗೆ ಕರೆ ಕೊಟ್ಟಿದ್ದು ಸದರಿ ಪ್ರತಿಭಟನೆಯಲ್ಲಿ ಅಥಣಿ ತಾಲೂಕಿನ ಸಮಸ್ತ ನಾಗರಿಕರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು. ವಿವಿಧ ಸಂಘಟನೆಗಳ ಮಹಾ ಒಕ್ಕೂಟದಿಂದ ವಿನಂತಿಸಲಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ