Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟ್ರೆಂಡಿ ಪೇಪರ್ ಚೆಸ್ ಪಂದ್ಯಾವಳಿ





ಬಳ್ಳಾರಿ, ಫೆ.09;. ಸ್ಥಳೀಯ ಗಾಂಧಿನಗರದ ಟ್ರೆಂಡ್ಸ್ ಪೇಪರ್ ಮಾರ್ಟ್ ಸಭಾಂಗಣದಲ್ಲಿಂದು ಬೆಳಿಗ್ಗೆ 10 ಗಂಟೆಗೆ ಟ್ರೆಂಡಿ ಪೇಪರ್ ಚೆಸ್ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿತ್ತು  ಕನಕದುರ್ಗ ಚೆಸ್ ಅಕಾಡೆಮಿ ಮತ್ತು ಬಳ್ಳಾರಿ ಜಿಲ್ಲಾ ಚೆಸ್ ಅಸೋಸಿಯೇಷನ್ ಸಂಯೋಗದೊಂದಿಗೆ ಈ ಪಂದ್ಯವನ್ನ ನಡೆಸಲಾಯಿತು.

ಈ ಸಂದರ್ಭದಲ್ಲಿ ಗಣ್ಯರಾದ ವೀರೇಶ್ ತೋಟದ್  ವೆಂಕಟೇಶ್ ಕೊಲ್ಲೂರ್, ಸಿದ್ದಲಿಂಗ ಮೂರ್ತಿ ಮರಿಸ್ವಾಮಿ ರೆಡ್ಡಿ  ಶ್ರೀನಿವಾಸ್. ನಾಗರಾಜ್,  ಶಿವಕುಮಾರ್ ಇತರರು ಉಪಸ್ಥಿತರಿದ್ದರು

ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ವೆಂಕಟೇಶ್ ಕೊಲ್ಲೂರ್ ಅವರ ಮಾತನಾಡುತ್ತಾ, ಬುದ್ಧಿವಂತಿಕೆ ಗೇಮ್, ಸಂಘಟನೆ ಮಾಡಿದ ಬಸವರಾಜ್ ರವರಿಗೆ ಧನ್ಯವಾದಗಳು ತಿಳಿಸಿದರು ಹಾಗೂ ೬೦*೮೦ ಇರುವ ನಮ್ಮ ಲೇಔಟ್ ನಲ್ಲಿ ಒಂದು ಸೈಟನ್ನು ಕೊಡುತ್ತೇವೆ ಎಂದು ಈ ಸಭೆಯಲ್ಲಿ  ಒಪ್ಪಿಕೊಂಡರು. ಕ್ಷೇತ್ರಶಿಕ್ಷಣಾಧಿಕಾರಿಗಳಾದ ಸಿದ್ದಲಿಂಗ ಮೂರ್ತಿಯವರು ಮಾತನಾಡುತ್ತಾ,  ರಜದ ಸಮಯದಲ್ಲಿ ಬೇರೆಡೆ ಹೋಗುವ ಬದಲು ಈ ತರ ಚೆಸ್ ಪಂದ್ಯಾವಳಿಯಲ್ಲಿ ಭಾಗವಹಿಸಿದರೆ ಮಕ್ಕಳ ಬುದ್ಧಿಮಟ್ಟ ಬೆಳೆಯುತ್ತದೆ ಎಂದು ತಿಳಿಸಿದರು ಜಿಲ್ಲಾಧ್ಯಕ್ಷ ವಿರೂಪಾಕ್ಷಯ್ಯನವರು ಮಾತನಾಡುತ್ತಾ 2017ರಲ್ಲಿ ಪ್ರಾರಂಭವಾದ ಈ ಅಸೋಸಿಯೇಷನ್ ಕೇವಲ ಕೆಲವು ಮಾತ್ರ ಆಟಗಾರರನ್ನು ಹೊಂದಿತ್ತು. ಈಗ ಸುಮಾರು ನೂರಾರು ಆಟಗಾರರನ್ನು  ಹೊಂದಿರುವುದು ಬಹಳ ಸಂತೋಷವನ್ನು ತಂದಿದೆ ಎಂದು ತಿಳಿಸಿದರು ಕಾರ್ಯಕ್ರಮದಲ್ಲಿ ನೂರಾರು ಮಕ್ಕಳು ಭಾಗವಹಿಸಿದ್ದರು




Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ