Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

' ವರ್ಷದ ಆದರ್ಶ ಮಹಿಳೆ' ಡಾ, ಸ್ವಾತಿ ವೈದ್ಯ  ಅವರಿಗೆ  ಸನ್ಮಾನ.


ಘಟಪ್ರಭಾ. ವಿಜಯ ಕರ್ನಾಟಕ, ಡೆಕ್ಕನ್ ಹೆರಾಲ್ಡ್ ಬೆಂಗಳೂರು ಮಿರರ್ ಪತ್ರಿಕಾ ಸಮೂಹದ ಈ ವರ್ಷದ  ಆದರ್ಶ ಮಹಿಳಾ ಸಾಧಕಿ  ಪ್ರಶಸ್ತಿಗೆ ಭಾಜನರಾದ ಘಟಪ್ರಭಾ ಕೆ ಎಚ್ ಆಯ್ ಸಂಸ್ಥೆಯ ಮುಖ್ಯ ವೈದ್ಯಾಧಿಕಾರಿಗಳಾದ ಡಾಕ್ಟರ್ ಸ್ವಾತಿ ಘನಶ್ಯಾಮ ವೈದ್ಯ

ಅವರಿಗೆ ಶನಿವಾರ ದಿನಾಂಕ 02-04-2026 ರಂದು ಕೆ ಎಚ್ ಆಯ್ ಸಾಂಸ್ಕೃತಿಕ ಭವನದಲ್ಲಿ ನಡೆದ ಭವ್ಯ ಕಾರ್ಯಕ್ರಮದಲ್ಲಿ

 ಘಟಪ್ರಭಾದ ವಿವಿಧ ರಂಗಗಳಲ್ಲಿಯ ಪ್ರಮುಖರು ಆತ್ಮೀಯವಾಗಿ  ಸನ್ಮಾನಿಸಲಾಯಿತು.


      ಈ ಸಂದರ್ಭದಲ್ಲಿ    ಸಾಮಾಜಿಕ ಕಾರ್ಯಕರ್ತರಾದ ಶ್ರೀಮತಿ ಶಕುಂತಲಾ ಮತ್ತು ಶ್ರೀಕಾಂತ ಮಹಾಜನ ದಂಪತಿಗಳು,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ವಂದನಾ ಮತ್ತು ರಾಮ ಕತ್ತಿ ದಂಪತಿಗಳು, ಮಲ್ಲಿಕಾರ್ಜುನ ಕಾರ್ತಿಕ ಸೇವಾ ಸಮಿತಿ, ಕೆ ಎಚ್ ಆಯ್ ಸಿಬ್ಬಂದಿಗಳು ಘಟಪ್ರಭಾ ವೈದ್ಯಕೀಯ ಸಂಘದ ಸದಸ್ಯರು, ಸೇರಿದಂತೆ ಹಲವಾರು ಗಣ್ಯರು ಸತ್ಕಾರ ಮಾಡಿದರು. ಮಾಜಿ ಸಚಿವ ಆರ್ ಎಮ್ ಪಾಟೀಲ, ರಾಮಣ್ಣ ಹುಕ್ಕೇರಿ,  ಡಾ ವಿಲಾಸ ನಾಯಿಕವಾಡಿ ಸುರೇಶ್ ಪಾಟೀಲ ಸೇರಿದಂತೆ ಹಲವಾರು ಗಣ್ಯರು ಮಾತನಾಡಿದರು, ಬಸವರಾಜ ಹಟ್ಟಿಗೌಡರ ಕಾರ್ಯಕ್ರಮ ನಿರೂಪಣೆ ಮಾಡಿದರು.

ಸಾನಿಧ್ಯವನ್ನು ಗುಬ್ಬಲಗುಡ್ಡ  ಶ್ರೀ ಶ್ರೀ ಕೆಂಪಯ್ಯ ಸ್ವಾಮಿಗಳ ಮಠದ ಡಾ. ಮಲ್ಲಿಕಾರ್ಜುನ ಮಹಾಸ್ವಾಮಿಗಳು ಮತ್ತು ಘಟಪ್ರಭಾ ಹೊಸಮಠದ   ಶ್ರೀ  ವಿರೂಪಾಕ್ಷ ಮಹಾಸ್ವಾಮಿಗಳು ವಹಿಸಿ ಆಶೀರ್ವಚನ ನೀಡಿದರು.

ಗುರುಬಸಯ್ಯಾ ಕರ್ಪೂರಮಠ, ಸುಭಾಷ್ ದಡ್ಡೀಕರ,  ಸುಭಾಷ್ ಗಾಯಕವಾಡ ,ಭೂಪಾಲ್ ಖೆಮಲಾಪುರೆ, ರಾಜು ಬಬಲಾದಿ, ಮಲ್ಲಿಕಾರ್ಜುನ ಗೌರಾಣಿ,ನಾಗರಾಜ್ ಹುಡೇದಾರ, ಬಸವರಾಜ ಹೊಸೂರ, ಪ್ರಕಾಶ  ಗಾಯಕವಾಡ,  ಕೆ ಎಚ್ ಆಯ್ ಸಿಬ್ಬಂದಿ ಮತ್ತು ಹಿರಿಯ ನಾಗರೀಕರು ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ