Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿಡಕಲ್ ಡ್ಯಾಂ ಹಿನ್ನಿರಿನಲ್ಲಿ ಈಜಲು ಹೋಗಿ ಇಬ್ಬರು ಬಾಲಕರ ಸಾವು

ಉಳ್ಳಾಗಡ್ಡಿ-ಖಾನಾಪೂರ:-ಹಳೆ ಗುಡಗನಟ್ಟಿ ಗ್ರಾಮದ ಬಳಿ ಹಿಡಕಲ್ ಡ್ಯಾಮಿನ ಹಿನ್ನಿರಿನ ಪ್ರದೇಶದಲ್ಲಿ ಸೋಮವಾರ ದಿ, ೩೦ ರಂದು ಐವರು ಬಾಲಕರು ಈಜಲು ನೀರಿಗಿಳಿದಿದ್ದರು ಈ ಬಾಲಕರಲ್ಲಿ ಇಬ್ಬರು ಬಾಲಕರು ನೀರು ಪಾಲಾಗಿ ಪ್ರಾಣ ಕಳೆದುಕೊಂಡ ಹೃದಯ ವಿದ್ರಾವಕಘಟನೆ ನಡೆದಿದೆ,


ಈ ಘಟನೆ ಮುಂಜಾನೆ ೧೦ ರಿಂದ ೧೧ ಗಂಟೆಯ ಸಮಯದಲ್ಲಿ ನಡೆದಿದ್ದು ಈ ಘಟನೆಯಲ್ಲಿ ಸಾವನಪ್ಪಿದ ಬಾಲಕರನ್ನು ,ಕು||ಪ್ರಜ್ವಲ್ ಮುತ್ತೆಪ್ಪಾ ಗೋಕಾರ, (೧೪) ಸಾ||ದಾದಬಾನಟ್ಟಿ ಆರ್,ಸಿ, ಹಾಗೂ ಕು||ಕೃಷ್ಣಾ ವಿಠ್ಠಲ ಖಾನಾಪೂರೆ,(೧೪) ಸಾ||ದಾದಬಾನಟ್ಟಿ ಆರ್,ಸಿ, ಎಂದು ಗುರುತಿಸಲಾಗಿದ್ದು ಈ ವಿದ್ಯಾರ್ಥಿಗಳು ಗುಡಗನಟ್ಟಿ ಆರ್,ಸಿ, ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏಳನೇಯ ತರಗತಿಯಲ್ಲಿ ಓದುತ್ತಿದ್ದರು,


ಹಿನ್ನೆಲೆ:-ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಈ ಐವರು ಬಾಲಕರು ಈಜಲು ಹಳೇ ಗುಡಗನಟ್ಟಿ ಗ್ರಾಮದ ಬಳಿಯಲ್ಲಿ ಹಿಡಕಲ್ ಜಲಾಶಯದ ಹಿನ್ನಿರಿಗೆ ಇಳಿದಿದ್ದು ಈ ಘಟನೆ ನಡೆದಿದ್ದರಿಂದ ಈ ಬಾಲಕರ ಜೊತೆಗಿದ್ದ ಮೂವರು ಬಾಲಕರು ಯಾರು ಎಂಬುದು ತಿಳಿದಿಲ್ಲಾ ಈ ಬಾಲಕರು ಇಬ್ಬರು ಬಾಲಕರು ಮುಳುಗುತ್ತಿದ್ದರಿಂದ ಭಯ ಭೀತರಾಗಿರಬಹುದೆಂದು ಊಹಿಸಲಾಗಿದೆ, ಈ ಘಟನೆಯ ಬಗ್ಗೆ ಸಾರ್ವಜನಿಕರಿಗೆ ಪೋಲಿಸರಿಗೆ ತಿಳಿಸಿದ್ದರಿಂದ ಯಮಕನಮರಡಿಯ ಅಗ್ನಿಶ್ಯಾಮಕ ದಳದ ಸಿಬ್ಬಂದಿಗಳು ಹಿನ್ನಿರಿನಲ್ಲಿ ಕಾರ್ಯಾಚರಣೆ ನಡೆಸಿ ಇಬ್ಬರು ಬಾಲಕರ ಮೃತ ದೇಹಗಳನ್ನು ಮಧ್ಯಾನ್ಹ ೨.೩೦ ರ ಸುಮಾರಿಗೆ ಹಿನ್ನಿರಿನಿಂದ ಹೊರ ತೆಗೆಯಲಾಯ್ತು,
ಮುಗಿಲು ಮುಟ್ಟಿದ ಪಾಲಕರ ಆಕ್ರಂದನ:-ಈ ಘಟನೆಯಲ್ಲಿ ಸುತ್ತಲಿನ ಗ್ರಾಮಗಳಿಂದ ತಂಡೋಪ ತಂಡವಾಗಿ ಜನ ಆಗಮಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು ಮಕ್ಕಳನ್ನು ಕಳೆದುಕೊಂಡಪಾಲಕರ ಆಕ್ರಂದನ ಮುಗಿಲು ಮುಟ್ಟಿತ್ತು
ಕಾರ್ಯಾಚರಣೆ:-ಅಗ್ನಿಶ್ಯಾಮಕದಳದ ಠಾಣಾಧೀಕಾರಿಗಳಾದ ವಾಯ್,ಜಿ,ಕೋಲಕಾರ, ಹೇಮಂತ ಬಾಳೆಕುಂದ್ರಿ, ಅಶೋಕ ಪಾಟೀಲ, ಬಸವರಾಜ ಬಂಬರಗಿ, ರಫೀಕ್ ಬಡೆಭಾಯಿ, ಯಲ್ಲಪ್ಪಾ ಪಾಟೀಲ, ಇಬ್ಬರು ಮಕ್ಕಳನ್ನು ಹೊರ ತಗೆಯುವಲ್ಲಿ ಸಹಕರಿಸಿದರು, ಪ್ರಕರಣ ಯಮಕನಮರಡಿ ಠಾಣೆಯಲ್ಲಿ ದಾಖಲಾಗಿದೆ,
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ