LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಇಬ್ಬರು ಉಗ್ರರು ಹತ


ಶ್ರೀನಗರ: ಕಣಿವೆನಾಡಿನ ಕುಪ್ವಾರದಲ್ಲಿ ಭಾರತೀಯ ಸೇನೆಯ ಗಡಿ ನಿಯಂತ್ರಣ ಸಮೀಪ ನಡೆಯುತ್ತಿರುವ ಆಪರೇಷನ್ ಗುಗಲ್‌ಧಾರ್‌ನಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಶಸ್ತ್ರಾಸ್ತ್ರಗಳನಿಟ್ಟ ಮಳಿಗೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ.


ಭಾರತೀಯ ಸೇನೆ ಪ್ರಕಾರ, "ಗುಗಲ್‌ಧಾರ್‌ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಶಸ್ತ್ರಾಸ್ತ್ರಗಳನಿಟ್ಟ ಮಳಿಗೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರದೇಶದಲ್ಲಿ ಶೋಧ ಕಾರ್ಯ ನಡೆಯುತ್ತಿದೆ ಮತ್ತು ಕಾರ್ಯಾಚರಣೆ ಪ್ರಗತಿಯಲ್ಲಿದೆ".


"ಅಕ್ಟೋಬರ್ 4ರಂದು, ಒಳನುಸುಳುವಿಕೆ ಯತ್ನದ ಬಗ್ಗೆ ಗುಪ್ತಚರ ಮಾಹಿತಿ ಆಧಾರದ ಮೇಲೆ, ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರದ ಪೊಲೀಸರು ಜಂಟಿ ಕುಪ್ವಾರದ ಗುಗಲ್‌ಧಾರ್‌ನಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ರಕ್ಷಣಾ ಪಡೆಗಳು ಅನುಮಾನಾಸ್ಪದ ಚಟುವಟಿಕೆ ಗುರುತಿಸಿ ದಾಳಿ ನಡೆಸಿವೆ. ಭಯೋತ್ಪಾದಕರಿಂದಳೂ ಪ್ರತಿದಾಳಿ ನಡೆದ ಹಿನ್ನೆಲೆಯಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ'' ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.













Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್