Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿಯ  ಉದಯ ಕಿರಣ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಆಯ್ಕೆ





ಬಳ್ಳಾರಿ, ಫೆ.19:.. ನಗರದ ಉದಯ ಕಿರಣ್ ಡಿ. ಇತ್ತೀಚೆಗೆ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ನಡೆದ ಪರೀಕ್ಷೆಯಲ್ಲಿ ಆಯ್ಕೆಯಾಗಿದ್ದಾರೆ.

ಇವರು ಆಶಾಕಿರಣ ಪತ್ರಿಕೆಯ ಸಂಪಾದಕರಾಗಿದ್ದ ದಿವಂಗತ ಡಿ. ಯರ್ರಿಸ್ಬಾಮಿ ಅವರ ನಾಲ್ಕನೇ ಪುತ್ರರಾಗಿದ್ದಾರೆ. ಬಳ್ಳಾರಿಯಲ್ಲಿಯೇ ಹುಟ್ಟಿ ಬೆಳೆದ ಇವರು ನಗರದ ಬಿಐಟಿಎಂ ಕಾಲೇಜಿನಲ್ಲಿ ಇಂಜಿನೀಯರಿಂಗ್ ಮುಗಿಸಿ, ನಂತರ ವೀರಶೈವ ವಿದ್ಯಾವರ್ಧಕ ಸಂಘದ ವುಂಕಿ ಸಣ್ಣರುದ್ರಪ್ಪ ಲಾ ಕಾಲೇಜಿನಲ್ಲಿ ಎಲ್ ಎಲ್ ಬಿ ಪದವಿಯನ್ನು 2023 ರಲ್ಲಿ ಮುಗಿಸಿ ಖಾಸಗಿಯಾಗಿ ವಕೀಲ ವೃತ್ತಿ ಆರಂಭಿಸಿದ್ದರು.

ಒಟ್ಟಾರೆ 15 ಸಾವಿರ ಜನರು ಪ್ರಿಲಿಮಿನರಿ ಪರೀಕ್ಷೆ ಎದುರಿಸಿದ್ದರು ಅದರಲ್ಲಿ 900 ಜನ ಮೇನ್ಸ್ ಪರೀಕ್ಷೆಗೆ ಆಯ್ಕೆಯಾಗಿದ್ದರು. ಅವರಲ್ಲಿ 252 ಜನ ಈ ಪರೀಕ್ಷೆ ಎದುರಿಸಿದ್ದರು. ಅಂತಿಮವಾಗಿ 83 ಜನ ಆಯ್ಕೆಯಾಗಿದ್ದು ಅವರಲ್ಲಿ ಇವರು ಒಬ್ಬರಾಗಿದ್ದಾರೆ.

ಇವರ ಹಿರಿಯ ಸರ್ಹೊದರ ಡಿ.ಕ್ರಾಂತಿ ಕಿರಣ ಅವರು ಈಗಾಗಲೇ ನ್ಯಾಯಾಧೀಶರಾಗಿ ದೊಳ್ಳಬಳ್ಳಾಪುರದಲ್ಲಿ ಕಾರ್ಯನಿರ್ವಾಹಿಸುತ್ತಿದ್ದಾರೆ. ಇದರಿಂದಾಗಿ ಒಂದೇ ಮನೆಯಲ್ಲಿ ಇಬ್ಬರು ನ್ಯಾಯಾಧೀಶರಾಗುವ ಮೂಲಕ ಗಮನ ಸೆಳೆದಿದ್ದಾರೆ.

ಇವರ ಆಯ್ಕೆಗೆ ವೀರಶೈವ ವಿದ್ಯಾವರ್ಧಕ ಸಂಘದ ವುಂಕಿ ಸಣ್ಣ ರುದ್ರಪ್ಪ ಲಾ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಮಿಂಚೇರಿ ನರೇಂದ್ರಬಾಬು ಮತ್ತು ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.




Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ