Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುಗಾದಿ ಬಿಸಿ: ಗಗನಕ್ಕೇರಿದ ಹೂವು, ಹಣ್ಣು ಮತ್ತು ತರಕಾರಿ ಬೆಲೆ

ಬೆಂಗಳೂರು, ಏಪ್ರಿಲ್​ 08:ಯುಗಾದಿ ಪ್ರತಿವರ್ಷ ಬಹಳ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಪ್ರತಿ ವರ್ಷ ಹಬ್ಬದ ಸಮಯದಲ್ಲಿ ಮಾರುಕಟ್ಟೆ ಜನ ಜಂಗಳಿಯಿಂದ ಕೂಡಿರುತ್ತದೆ. ಖರೀದಿ ಭರಾಟೆ ಜೋರಾಗಿರುತ್ತದೆ. ಆದರೆ ಈ ವರ್ಷ ಮಾರಕಟ್ಟೆಯಲ್ಲಿ ಹೇಳಿಕೊಳ್ಳುವಷ್ಟು ಜನರಿಲ್ಲ. ಬಿಸಿಲಿಗೆ ಹೆದರಿ ಜನರು ಮಾರುಕಟ್ಟೆಗಳಿಗೆ ಬರಲು ಹಿಂದೇಟು ಹಾಕುತ್ತಿರುವುದು ಒಂದು ಕಡೆಯಾದರೆ, ಬರಗಾಲದಿಂದ ನೀರಿಲ್ಲದೆ ಹಣ್ಣು, ಹೂವು, ತರಕಾರಿ ಬೆಳೆ ಕಡಿಮೆಯಾಗಿದೆ. ಇದರಿಂದ ಹೂವು, ಹಣ್ಣು ಮತ್ತು ತರಕಾರಿ ಬೆಲೆ ಗಗನಕ್ಕೆ ಏರಿದೆ.

ಎರಡು ವಾರಗಳ ಮಾರುಕಟ್ಟೆಯಲ್ಲಿ ಕೆಜಿ ಬೀನ್ಸ್​ಗೆ 50 ರಿಂದ 60 ರೂ. ಇತ್ತು. ಇದೀಗ ಬೀನ್ಸ್ ಬೆಲೆ 70 ರೂ.ಗೆ ಏರಿಕೆಯಾಗಿದೆ. 40 ರಿಂದ 50 ರೂ. ವರೆಗೆ ಮಾರಾಟವಾಗುತ್ತಿದ್ದ ಕ್ಯಾರೆಟ್ 60 ರೂ. ಕ್ಕೆ ಮಾರಾಟವಾಗುತ್ತಿದೆ. ಇತರೆ ತರಕಾರಿಗಳಾದ ಕ್ಯಾಪ್ಸಿಕಂ, ಬದನೆ, ಟೊಮೇಟೊ ಬೆಲೆ ಕೆಜಿಗೆ 10 ರೂ. ಏರಿಕೆಯಾಗಿದೆ.

ಹೂವಿನ ಬೆಲೆ





















































ಹೂವು ದರ (ರೂ. ಗಳಲ್ಲಿ)
ಮಲ್ಲಿಗೆ 500-600
ಸೇವಂತಿಗೆ 300-350
ಗುಲಾಬಿ 250
ಚೆಂಡು 150
ಕಾಕಡ 800
ಕನಕಾಂಬರ 800-1000
ಸುಗಂದರಾಜ 300
ಆಸ್ಟ್ರೀಲಿಯಾ 600
ತುಳಸಿ 1 ಮಾರ್​​ಗೆ 100
ಬೇವು 1 ಕಟ್​​ಗೆ 20-30
ಮಾವಿನ ಎಲೆ 30

ಹಣ್ಣಿನ ಬೆಲೆ

























































ಅನಾನಸ್​ (ಜೋಡಿ 80
ಸೇಬು 220
ದ್ರಾಕ್ಷಿ 100
ಸಪೋಟ 100
ಮೂಸಂಬಿ 100
ಕಿತ್ತಲೆ 140
ಕಿವಿ (3ಕ್ಕೆ) 100
ಡ್ಯ್ರಾಗನ್​ ಫ್ರೂಟ್​​ 1ಕ್ಕೆ 80
ದಾಳಿಂಬೆ 200
ಬಟರ್​ ಫ್ರೂಟ್​ 200
ಮರಸೇಬು 200
ಏಲಕ್ಕಿ ಬಾಳೆ 80
ಪಚ್ಚಬಾಳೆ 40

ತರಕಾರಿ ಬೆಲೆ














































































ತರಕಾರಿ ದರ (ರೂ. ಗಳಲ್ಲಿ)
ಬೀನ್ಸ್​ 60-80
ಮೂಲಂಗಿ 40-30
ಬದನೆಕಾಯಿ 35-25
ಊಟಿ ಗಜ್ಜರಿ 35-40
ಹಾಗಲಕಾಯಿ 40-60
ಈರುಳ್ಳಿ 20-25
ಬೀಟ್‍ರೂಟ್ 30-40
ನವಿಲುಕೋಸು 35-40
ಬೆಂಡೆಕಾಯಿ 30-50
ಬೆಳ್ಳುಳ್ಳಿ 180-300
ಆಲೂಗಡ್ಡೆ 25-30
ಹೀರೆಕಾಯಿ 35-40
ಟೊಮೆಟೊ 20-25
ಮೆಣಸಿನಕಾಯಿ 60-65
ಕೊತ್ತಂಬರಿ 20-30
ಕ್ಯಾಪ್ಸಕಮ್​​ 20-45
ನುಗ್ಗೆಕಾಯಿ 60-80


ಬೆಂಗಳೂರಿನ ಸುತ್ತಮುತ್ತಲಿನ ಪ್ರಮುಖ ತೋಟಗಾರಿಕೆ ವಲಯದಲ್ಲಿ ಕೃಷಿಯ ಚಟುವಟಿಕೆ ಸುಮಾರು 50% ರಷ್ಟು ಕಡಿಮೆಯಾಗಿದೆ. ತರಕಾರಿಗಳು, ಹಣ್ಣುಗಳು ಮತ್ತು ಹೂವುಗಳ ಬೆಲೆಗಳು ಈಗ ಸ್ವಲ್ಪ ಏರಿಕೆಯಾಗಿದೆ. ಮಳೆಯಾಗದ ಹಿನ್ನೆಲೆಯಲ್ಲಿ, ಮುಂಬರುವ ವಾರಗಳಲ್ಲಿ ಈ ಬೆಲೆಗಳು ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ