LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಯಶವಂತಪುರ, ಕಂಟೋನ್ಮೆಂಟ್ ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ: ಕೇಂದ್ರ ಸಚಿವ ವಿ.ಸೋಮಣ್ಣ

ಬೆಂಗಳೂರು: ಪುನರಾಭಿವೃದ್ಧಿ ಯೋಜನೆಯಡಿ ನಗರದ ಯಶವಂತಪುರ ರೈಲ್ವೆ ನಿಲ್ದಾಣಕ್ಕೆ 367 ಕೋಟಿ ರೂ. ಮತ್ತು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಕ್ಕೆ 486 ಕೋಟಿ ರೂ. ಮೀಸಲಿಡಲಾಗಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಭಾನುವಾರ ಹೇಳಿದರು.

ಭಾನುವಾರ ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ನಡೆಯುತ್ತಿರುವ ಪುನರಾಭಿವೃದ್ಧಿ ಯೋಜನೆಗಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಯಶವಂತಪುರ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳು ಕರ್ನಾಟಕದ ರೈಲ್ವೆ ನೆಟ್‌ವರ್ಕ್‌ನಲ್ಲಿ ಪ್ರಮುಖ ಕೇಂದ್ರಗಳಾಗಿವೆ. ಈ ರೈಲ್ವೆ ನಿಲ್ದಾಣಗಳ ಮೂಲಸೌಕರ್ಯದ ಸಂಬಂಧ ಹೊಸ ಮಾನದಂಡಗಳನ್ನು ಸ್ಥಾಪಿಸಲು ಸಜ್ಜಾಗಿದ್ದೇವೆ. ಪ್ರಯಾಣಿಕರ ಸೌಕರ್ಯ, ಅನುಕೂಲತೆ, ಸುರಕ್ಷತೆ ಮತ್ತು ಪ್ರಯಾಣಿಕರಿಗೆ ಆರಾಮದಾಯಕ ಕಾಯುವ ಪ್ರದೇಶ, ಮಲ್ಟಿ-ಲೆವೆಲ್ ಪಾರ್ಕಿಂಗ್, ಮಕ್ಕಳಿಗಾಗಿ ಆಟದ ವಲಯ ನಿರ್ಮಾಣಕ್ಕೆ ಒತ್ತು ನೀಡಲಾಗುತ್ತಿದೆ. ಸ್ಥಳೀಯ ಉತ್ಪನ್ನಗಳನ್ನು ಪ್ರದರ್ಶಿಸಲು ಮತ್ತು ಮಾರಾಟ ಮಾಡುವ ವ್ಯವಸ್ಥೆ ಸೇರಿದಂತೆ ಎರಡೂ ನಿಲ್ದಾಣಗಳನ್ನು ವಿಶ್ವ ದರ್ಜೆಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್