Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟೇಬಲ್‌ ಟೆನಿಸ್:‌ ಯು ಮುಂಬಾ ತಂಡಕ್ಕೆ ಯುಟಿಟಿ ಕಿರೀಟ್‌

ಅಮಹದಾಬಾದ್:‌ ಯು ಮುಂಬಾ ತಂಡವು ಅಲ್ಟಿಮೇಟ್‌ ಟೇಬಲ್‌ ಟಿನಿಸ್‌ (ಯುಟಿಟಿ) ಟೂರ್ನಿಯ 6ನೇ ಅವೃತ್ತಿಯ ಕಿರೀಟವನ್ನು ಮಡಿಗೇರಿಸಿಕೊಂಡಿತು.

ಇಲ್ಲಿನ ಇ.ಕೆ.ಎ. ಅರೆನಾದಲ್ಲಿ ಭಾನುವಾರ ನಡೆದ ಫೈನಲ್‌ನಲ್ಲಿ ಮುಂಬಾ ತಂಡವು 8-4 ಅಂತರದಿಂದ ಜೈಪುರ ಪೇಟ್ರಿಯಾಟ್ಸ್ ತಂಡವನ್ನು ಸೋಲಿಸಿ,  ತನ್ನ ಚೊಚ್ಚಲ ಪ್ರಶಸ್ತಿಯನ್ನು ಗೆದ್ದುಕೊಂಡಿತು.

ಚಾಂಪಿಯನ್ ಆಗಿ ಹೊರಹೊಮ್ಮಿದ ಯು ಮುಂಬಾ ತಂಡಕ್ಕೆ 60 ಲಕ್ಷ ಮತ್ತು ರನ್ನರ್ ಅಪ್ ಜೈಪುರ ತಂಡ 40ಲಕ್ಷ  ಹಾಗೂ ಸೆಮಿಫೈನಲ್‌ ತಲುಪಿದ್ದ ದಬಾಂಗ್ ಡೆಲ್ಲಿ ಟಿಟಿಸಿ ಮತ್ತು ಗೋವಾರ ಚಾಲೆಂಜರ್ಸ್ ತಂಡಗಳು ತಲಾ  17.5 ಲಕ್ಷ ಪಡೆದವು. ಹಾಲಿ ಆವೃತ್ತಿಯಲ್ಲಿ ಒಟ್ಟು ಎಂಟು ತಂಡಗಳು ಪ್ರಶಸ್ತಿಗೆ ಸೆಣಸಾಟ ನಡೆಸಿದ್ದವು.

ಗೆಲುವಿನ ಯಶಸ್ಸು ತಂದ ಕೊಟ್ಟ ಯಶಸ್ವಿನಿ: ಕರ್ನಾಟಕದ ಯುವ ತಾರೆ ಯಶಸ್ವಿನಿ ಘೋರ್ಪಡೆ  ಬೆಳಗಾವಿಯ ಮೂಲದವರಾಗಿದ್ದು, ಸತತ 2ನೇ ವರ್ಷವೂ ಯುಟಿಟಿಯಲ್ಲಿ ಪ್ರಶಸ್ತಿ ಎತ್ತಿಹಿಡಿದಿದ್ದಾರೆ. ಯಶಸ್ವಿನಿ ಕಳೆದ ಆವೃತ್ತಿಯಲ್ಲಿ ಚಾಂಪಿಯನ್ ಡೆಂಪೊ ಗೋವಾ ಚಾಲೆಂಜರ್ಸ್ ತಂಡದ ಸದಸ್ಯೆಯಾಗಿದ್ದರು. ಅಲ್ಲದೇ ಇವರು ಮಹಿಳೆಯರ ವಿಭಾಗದಲ್ಲಿ ಪ್ರಸ್ತುತ ಭಾರತ 2 ನೇ ಸ್ಥಾನ, ಯುವ ಭಾರತ 1 ನೇ ಸ್ಥಾನ, ಯುವ ಡಬಲ್ಸ್ ಪದ 1 ನೇ ಸ್ಥಾನ, ಪ್ರಸ್ತುತ ವಿಶ್ವದಲ್ಲಿ 81 ನೇ ಸ್ಥಾನ ಪಡೆದಿದ್ದು,  ಇವರು22-23ಸಾಲಿನ ಕರ್ನಾಟಕ ಸರ್ಕಾರದ ಏಕಲವ್ಯ ಪ್ರಶಸ್ತಿ ಸೇರಿದಂತೆ  50 ರಾಷ್ಟ್ರೀಯ ಪದಕ ಹಾಗೂ 50ಕ್ಕೂ ಹೆಚ್ಚು ಅಂತರರಾಷ್ಟ್ರೀಯ ಪದಕಗಳನ್ನು ಗೆದ್ದಿದ್ದಾರೆ.

ಸಾಧನೆಗೈದ ಯಶಸ್ವಿನಿಗೆ ಶುಭಾಷಯಗಳ ಮಹಾಪೂರ: ಟೇಬಲ್‌ ಟೆನಿಸ್ ದಲ್ಲಿ ಸಾಧನೆ ಮಾಡಿದ  ಕರ್ನಾಟಕದ ಯುವ ತಾರೆ ಯಶಸ್ವಿನಿ ಘೋರ್ಪಡೆ  ಅವರಿಗೆ ಕಲಿತ ಶಾಲೆ, ಕ್ರೀಡಾ ತರಬೇತಿದಾರು ಸೇರಿದಂತೆ ಬೆಳಗಾವಿ ಹಾಗೂ ಗದಗದ ಅವರ ಕುಟುಂಬಸ್ಥರು ಶುಭ ಹಾರೈಸಿದ್ದಾರೆ. ಇವರ ಸಾಧನೆ ಇನ್ನೆ ಆಕಾಶಕ್ಕೆತರಕ್ಕೆ ಎರಲಿ ಎಂಬುವುದು ಅವರ ಅಭಿಮಾನಿಗಳ ಆಶಯಗಳಾಗಿವೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ