LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ವಚನಾನಂದ ಬುಕ್ಕಿಂಗ್ ಮಹಾಸ್ವಾಮಿ: ಬಿಜೆಪಿ ಶಾಸಕ ಯತ್ನಾಳ್ ಗೇಲಿ

ವಿಜಯಪುರ,.17: ಹರಿಹರ ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ ಅವರನ್ನು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪರಮಪೂಜ್ಯ ಬುಕ್ಕಿಂಗ್ ಮಹಾಸ್ವಾಮಿ ಅಂತ ಗೇಲಿ ಮಾಡಿದರು.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಯತ್ನಾಳ್, ಶ್ವಾಸಗುರು ಅಂತಲೂ ಕರೆಸಿಕೊಳ್ಳುವ ವಚನಾನಂದ ಸ್ವಾಮಿಗಳು ಬಿಎಸ್ ಯಡಿಯೂರಪ್ಪ ಮಮತ್ತು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿದ್ದ ಮಠಕ್ಕೆ ಎಷ್ಟೆಷ್ಟು ಅನುದಾನ ತೆಗೆದುಕೊಂಡು ಹೋಗಿದ್ದಾರೆ ಮತ್ತು ಅದರಲ್ಲಿ ಮಠಕ್ಕಾಗಿ ವಿನಿಯೋಗಿಸಿದ ಹಣವೆಷ್ಟು ಮತ್ತು ದುರುಪಯೋಗಪಡಿಸಿಕೊಂಡಿದ್ದು ಎಷ್ಟು ಅನ್ನೋದನ್ನು ಹೇಳಲಿ ಎಂದು ಸವಾಲೆಸೆದರು.

ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಸ್ವಾಮೀಜಿಗೆ ಹೆಲಿಕಾಪ್ಟರ್ ಲ್ಲಿ ಹಾರಾಡುವ ಹಂಬಲ ಹುಟ್ಟಿಕೊಂಡುಬಿಟ್ಟಿತ್ತು, ತಾವು ಆಕಾಶದಲ್ಲಿ ಹಾರಾಡುವುದನ್ನು ಜನ ನೋಡಲಿ ಅಂತ ಅವರು ಆಸೆ ಪಡುತ್ತಿದರು ಎಂದು ಯತ್ನಾಳ್ ಹೇಳಿದರು.

ಯಡಿಯೂರಪ್ಪ ಅವಧಿಯಲ್ಲಿ ಅವರು 10 ಕೋಟಿ ಅನುದಾನ ತೆಗೆದುಕೊಂಡು ಹೋಗಿದ್ದು ಎಲ್ಲರಿಗೂ ಗೊತ್ತಿದೆ, ಸ್ವಾಮೀಜಿಯವರಿಗೆ ಬಿಜೆಪಿ ಬಗ್ಗೆ ಮಾತಾಡುವ ನೈತಿಕತೆ ಇಲ್ಲ, ಆದರೆ ಯಾಕೆ ಮಾತಾಡುತ್ತಿದ್ದಾರೆ ಅಂದರೆ ಅವರು ಕಾಂಗ್ರೆಸ್ ಪಕ್ಷಕ್ಕೆ ಬುಕ್ ಆಗಿದ್ದಾರೆ ಎಂದ ಎಂದು ಯತ್ನಾಳ್ ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್