Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ವಾಲ್ಮೀಕಿಯವರು ಬರೆದ ರಾಮಾಯಣ ಇಡಿ ದೇಶಕ್ಕೆ ಮಾದರಿಯಾಗಿದೆ"

ಮಹಾಲಿಂಗಪುರ: ಶ್ರೀರಾಮನ ಜೀವನ ಚರಿತ್ರೆ ರಾಮಾಯಣ ಬರೆದ ಮಹಾನ್ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಪಟ್ಟಣದ ಪುರಸಭೆಯಲ್ಲಿ ಮಂಗಳವಾರ ಅವರ ಭಾವ ಚಿತ್ರಕ್ಕೆ ಪೂಜೆ ಮಾಡುವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಯಲ್ಲನ್ನಗೌಡ ಪಾಟೀಲ್ ಮಾತನಾಡಿ, ವಾಲ್ಮೀಕಿ ಮಹರ್ಷಿಗಳು ಸಂಸ್ಕೃತ ಭಾ?ಯ ಮೊದಲ ಆದ್ಯ ಕವಿಯಾಗಿ ರಾಮಾಯಣ ಮಹಾಕಾವ್ಯ ಬರೆದು ಅಗ್ರಗಣ್ಯರೆನಿಸಿದ್ದಾರೆ, ವಾಲ್ಮೀಕಿಯವರು ಬರೆದ ರಾಮಾಯಣ ಇಡಿ ದೇಶಕ್ಕೆ ಮಾದರಿಯಾಗಿದೆ. ಅಲ್ಲದೆ ರಾಮಾಯಣ ಓದಿದ ಎಷ್ಟೋ ಜನರ ಜೀವನ ಮಾದರಿಯಾಗಿ ನಡೆದು ಬಂದ ಎಷ್ಟೋ ಘಟನೆಗಳನ್ನು ಇಂದಿಗೆ ನೋಡಬಹುದಾಗಿದೆ. ಇಂಥ ಮಹಾತ್ಮ ವಾಲ್ಮೀಕಿಯವರ ಜೀವನ ಚರಿತ್ರೆಯನ್ನು ಎಲ್ಲರೂ ಅರಿತುಕೊಳ್ಳುವ ಮೂಲಕ ಅವರ ತತ್ವಾದರ್ಶಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಸ್ವಲ್ಪ ಮಟ್ಟಿಗಾದರೂ ಅಳವಡಿಸಿಕೊಂಡಾಗ ಮಾತ್ರ ಇಂಥ ಜಯಂತಿ ಕಾರ್ಯಕ್ರಮಕ್ಕೆ ಒಂದು ಅರ್ಥ ಬರುತ್ತದೆ ಎಂದರು.
ಈ ಸಂದರ್ಭದಲ್ಲಿ ,ಪುರಸಭೆ ಮುಖ್ಯಾಧಿಕಾರಿ ನಾಮದೇವ ಲಮಾಣಿ, ಶಿವಬಸು ಗೌಂಡಿ,ಅಧಿಕಾರಿಗಳಾದ ಸಿ ಎಸ್ ಮಠಪತಿ, ಎಂ. ಎಂ. ಮುಗಳಖೋಡ, ಎಂ. ಕೆ. ದಳವಾಯಿ, ಶಿವಾನಂದ ಚೌದರಿ, ಲಕ್ಷ್ಮಿಬಾಯಿ ಪರೀಟ,ರಾಮು ಮಾಂಗ ಸೇರಿದಂತೆ ಹಲವರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ