Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಸಂಘನೆಯ ಪದಾಧಿಕಾರಿಗಳು ಸಿದ್ದರಾಮಯ್ಯನವರಿಗೆ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ

ಇಂಡಿ: ಇಂಡಿ ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅನುದಾನ ರಹಿತ ಶಾಲಾ ಕಾಲೇಜುಗಳ ಸಂಘಟನೆ ಹಾಗೂ ಕರ್ನಾಟಕ ಯುವರಕ್ಷಣಾ ವೇದಿಕೆ ವಿಜಯಪುರ ಜಿಲ್ಲಾ ಘಟಕ ಸೇರಿದಂತೆ ವಿವಿಧ ಸಂಘನೆಯ ಪದಾಧಿಕಾರಿಗಳು ಸೋಮವಾರ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಮನವಿ ಸಲ್ಲಿಸಿದರು.

ಜಿಲ್ಲೆಯಲ್ಲಿ ಸರಕಾರದ ಆದೇಶದಂತೆ ಪ್ರತಿಶತ ೬೦ ರಷ್ಟು ಕನ್ನಡ ಭಾಷೆಯನ್ನು ಎಲ್ಲ ಮಹಲಗಳು, ಸರ್ಕಾರಿ ಕಚೇರಿಗಳು, ಅಂಗಡಿ ಮುಂಗಟ್ಟುಗಳ ಮೇಲೆ ಕನ್ನಡ ನಾಮ ಫಲಕಗಳನ್ನು ಅಳವಡಿಸಲು ಅಧಿಕಾರಿಗಳಿಗೆ ಸೂಚಿಸಲು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಹಾಗೂ ೧೯೯೫ ರಿಂದ ಇಲ್ಲಿಯವರೆಗೆ ಅನುದಾನ ರಹಿತ ಶಾಲಾ ಕಾಲೇಜುಗಳಿಗೆ ಅನುದಾನ ನೀಡಿಲ್ಲ. ಸುಮಾರು ವರ್ಷಗಳಿಂದ ದುಡಿಯುತ್ತಿರುವ ಶಿಕ್ಷಕರಿಗೆ ಅನುದಾನಕ್ಕೆ ಒಳಪಡಿಸಿಲ್ಲ ಇದರಿಂದಾಗಿ ತಿವೃ ತೊಂದರೆ ಅನುಭವಿಸಿಸುತ್ತಿದ್ದಾರೆ. ಆದ್ದರಿಂದ ದಯವಿಟ್ಟು ಕೂಡಲೆ ಅನುದಾನ ನೀಡಬೇಕು, ಶಾಲ ನವಿಕರಣ ಸರಳಿಕರಣ ಗೊಳಿಸಬೇಕು ಎಂದು ಮನವಿ ಸಲ್ಲಿಸಿದ್ದಾರೆ.

ಕರ್ನಾಟಕ ಯುವ ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಪಾಸೋಡಿ, ಇಂಡಿ ತಾಲೂಕ ಅಧ್ಯಕ್ಷ ವಿಜಯ ರಾಠೋಡ, ಉಪಾಧ್ಯಕ್ಷ ಸುನೀಲ ರಾಠೋಡ, ಮಹಿಳಾ ಜಿಲ್ಲಾಧ್ಯಕ್ಷೆ ಭಾಗ್ಯಶ್ರೀ ನಾಟಿಕಾರ, ಮಹಿಳಾ ಜಿಲ್ಲಾ ಕಾರ್ಯದ್ಯಕ್ಷೆ ದ್ಯಾನೇಶ್ವರಿ ಕೆ, ಸವಿತಾ ಛಲವಾದಿ, ಪು?ಲತಾ ಇಮಾಂದಾರ, ತೈಶಾನ ಸಂಜವಾಡ ಸೇರಿದಂತೆ ಅನೇಕ ಪದಾಧಿಕಾರಿಗಳು ಇದ್ದರು.

 

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ