Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಪ್‌ ಆಡಳಿತದಲ್ಲಿ ಹೊರ ದಬ್ಬಲ್ಪಟ್ಟಿದ್ದ ವಿಜೇಂದ್ರ ಗುಪ್ತಾ ಈಗ ದೆಹಲಿ ವಿಧಾನಸಭೆಯ ಸ್ಪೀಕರ್‌

ದೆಹಲಿ, ಫೆಬ್ರವರಿ 20: ಆಮ್ ಆದ್ಮಿ ಪಕ್ಷದ 10 ವರ್ಷಗಳ ಆಳ್ವಿಕೆಯಲ್ಲಿ ಬಿಜೆಪಿಯ ಹಿರಿಯ ನಾಯಕ ವಿಜೇಂದ್ರ ಗುಪ್ತಾ ಅವರನ್ನು ವಿಧಾನಸಭೆಯಿಂದ ಹೊರಹಾಕಲಾಗಿತ್ತು. ಈಗ ಪರಿಸ್ಥಿತಿ ಬದಲಾಗಿದ್ದು, 27 ವರ್ಷಗಳಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದ್ದು, ಗುಪ್ತಾ ಅವರನ್ನು ಸ್ಪೀಕರ್​ ಆಗಿ ಆಯ್ಕೆ ಮಾಡಲಾಗಿದೆ. ಮಾಜಿ ಸ್ಪೀಕರ್ ಮತ್ತು ಅರವಿಂದ್ ಕೇಜ್ರಿವಾಲ್ ಇಬ್ಬರೂ ಈಗ ವಿಧಾನಸಭೆಯ ಭಾಗವಾಗಿಲ್ಲ. 2015 ಮತ್ತು 2020 ರಲ್ಲಿ ಕೇಜ್ರಿವಾಲ್ ಅಲೆಯ ನಡುವೆ ವಿಜೇಂದರ್ ಗುಪ್ತಾ ಗೆದ್ದಿದ್ದರು, ದೆಹಲಿಯಲ್ಲಿ ಎಎಪಿ ಭಾರಿ ಬಹುಮತದೊಂದಿಗೆ ಆಗ ಗೆಲುವು ಸಾಧಿಸಿತ್ತು. ವಿಧಾನಸಭೆಯಲ್ಲಿ ನಡೆದ ಗದ್ದಲದ ಸಮಯದಲ್ಲಿ ಗುಪ್ತಾ ಅವರನ್ನು ಸದನದಿಂದ ಹೊರಹಾಕಲಾಗಿತ್ತು.









ಹಿಂದಿನ ದೆಹಲಿ ವಿಧಾನಸಭೆಯಲ್ಲಿ ವಿಜೇಂದರ್ ಗುಪ್ತಾ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿದ್ದರು. ಆಗಸ್ಟ್ 5, 2024 ರಂದು ವಿಜೇಂದ್ರ ಗುಪ್ತಾ ಅವರನ್ನು ಆಗಿನ ವಿರೋಧ ಪಕ್ಷ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮಾಡಲಾಯಿತು. ಆಮ್ ಆದ್ಮಿ ಪಕ್ಷದ ಸರ್ಕಾರದ ಅವಧಿಯಲ್ಲಿ, ವಿಜೇಂದ್ರ ಗುಪ್ತಾ ಅವರನ್ನು ಮಾರ್ಷಲ್‌ಗಳನ್ನು ಕರೆಸಿ  ಹೊರಹಾಕಲಾಯಿತು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*