LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಆಪ್‌ ಆಡಳಿತದಲ್ಲಿ ಹೊರ ದಬ್ಬಲ್ಪಟ್ಟಿದ್ದ ವಿಜೇಂದ್ರ ಗುಪ್ತಾ ಈಗ ದೆಹಲಿ ವಿಧಾನಸಭೆಯ ಸ್ಪೀಕರ್‌

ದೆಹಲಿ, ಫೆಬ್ರವರಿ 20: ಆಮ್ ಆದ್ಮಿ ಪಕ್ಷದ 10 ವರ್ಷಗಳ ಆಳ್ವಿಕೆಯಲ್ಲಿ ಬಿಜೆಪಿಯ ಹಿರಿಯ ನಾಯಕ ವಿಜೇಂದ್ರ ಗುಪ್ತಾ ಅವರನ್ನು ವಿಧಾನಸಭೆಯಿಂದ ಹೊರಹಾಕಲಾಗಿತ್ತು. ಈಗ ಪರಿಸ್ಥಿತಿ ಬದಲಾಗಿದ್ದು, 27 ವರ್ಷಗಳಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದ್ದು, ಗುಪ್ತಾ ಅವರನ್ನು ಸ್ಪೀಕರ್​ ಆಗಿ ಆಯ್ಕೆ ಮಾಡಲಾಗಿದೆ. ಮಾಜಿ ಸ್ಪೀಕರ್ ಮತ್ತು ಅರವಿಂದ್ ಕೇಜ್ರಿವಾಲ್ ಇಬ್ಬರೂ ಈಗ ವಿಧಾನಸಭೆಯ ಭಾಗವಾಗಿಲ್ಲ. 2015 ಮತ್ತು 2020 ರಲ್ಲಿ ಕೇಜ್ರಿವಾಲ್ ಅಲೆಯ ನಡುವೆ ವಿಜೇಂದರ್ ಗುಪ್ತಾ ಗೆದ್ದಿದ್ದರು, ದೆಹಲಿಯಲ್ಲಿ ಎಎಪಿ ಭಾರಿ ಬಹುಮತದೊಂದಿಗೆ ಆಗ ಗೆಲುವು ಸಾಧಿಸಿತ್ತು. ವಿಧಾನಸಭೆಯಲ್ಲಿ ನಡೆದ ಗದ್ದಲದ ಸಮಯದಲ್ಲಿ ಗುಪ್ತಾ ಅವರನ್ನು ಸದನದಿಂದ ಹೊರಹಾಕಲಾಗಿತ್ತು.









ಹಿಂದಿನ ದೆಹಲಿ ವಿಧಾನಸಭೆಯಲ್ಲಿ ವಿಜೇಂದರ್ ಗುಪ್ತಾ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿದ್ದರು. ಆಗಸ್ಟ್ 5, 2024 ರಂದು ವಿಜೇಂದ್ರ ಗುಪ್ತಾ ಅವರನ್ನು ಆಗಿನ ವಿರೋಧ ಪಕ್ಷ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮಾಡಲಾಯಿತು. ಆಮ್ ಆದ್ಮಿ ಪಕ್ಷದ ಸರ್ಕಾರದ ಅವಧಿಯಲ್ಲಿ, ವಿಜೇಂದ್ರ ಗುಪ್ತಾ ಅವರನ್ನು ಮಾರ್ಷಲ್‌ಗಳನ್ನು ಕರೆಸಿ  ಹೊರಹಾಕಲಾಯಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್