Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೀತಿ ಸಂಹಿತೆ ಉಲ್ಲಂಘನೆ : ೧೦೬ ಪ್ರಕರಣ ದಾಖಲು


ಬಾಗಲಕೋಟೆ : ಮಾರ್ಚ ೩೧ (ಕರ್ನಾಟಕ ವಾರ್ತೆ) : ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಪ್ರಾರಂಭವಾದ ದಿನದಿಂದ ಇಲ್ಲಿಯವರೆಗೆ ಒಟ್ಟು ೧೧೫ ಅಬಕಾರಿ ದಾಳಿಗಳನ್ನು ಜರುಗಿಸಿ ೧೦೬ ಪ್ರಕರಣಗಳನ್ನು ದಾಖಲಿ, ೯೨ ಜನ ಆರೋಪಿಗಳನ್ನು ಬಂಧಿಸಿ ನಿಯಮಾನುಸಾರ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸದರಿ ಪ್ರಕರಣಗಳಲ್ಲಿ ೨೯೫.೫೫೦ ಲೀಟ ಮಧ್ಯ, ೧೬.೫೦೦ ಲೀಟರ ಗೋವಾ ರಾಜ್ಯದ ಮದ್ಯ, ೧೧೩೨೬.೫೦೦ ಲೀ ಬಿಯರ್, ೫೦ ಲೀ ಕಳ್ಳಬಟ್ಟಿ ಸಾರಾಯಿ, ೫೦೦ ಲೀ ಕೊಳೆ, ೫ ದ್ವಿಚಕ್ರವಾಹನ, ೨ ಕಾರಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇವರುಗಳ ಅಂದಾಜು ಒಟ್ಟು ಮೌಲ್ಯ ರೂ.೪೧.೮೭ ಲಕ್ಷ ಗಳಾಗಿದೆ.

ಈ ಪ್ರಕ್ರಿಯೆಯು ನಿರಂತರವಾಗಿದ್ದು, ಜಿಲ್ಲೆಯ ಯಾವುದೇ ಸ್ಥಳದಲ್ಲಿ ಅಬಕಾರಿ ಅಕ್ರಮಗಳು ಕಂಡುಬಂದಲ್ಲಿ ಆಯಾ ಕಾರ್ಯವ್ಯಾಪ್ತಿಯ ಅಬಕಾರಿ ಅಧಿಕಾರಿಗಳ ಸಂಚಾರಿ ದೂರವಾಣಿ ಸಂಖ್ಯೆಗೆ ಸಾರ್ವಜನಿಕರು ಮಾಹಿತಿ ನೀಡಬಹುದಾಗಿದೆ. ಮಾಹಿತಿ ನೀಡಿರುವಂತಹ ವ್ಯಕ್ತಿಗಳ ವಿವರವನ್ನು ಗೌಪ್ಯವಾಗಿಡುವದಲ್ಲದೇ ಸರ್ಕಾರದಿಂದ ದೊರೆಯುವಂತಹ ರಹಸ್ಯ ಸೇವಾನಿಧಿಯನ್ನು ಸಹ ಗೌಪ್ಯತೆಯ ಮೂಲಕ ಪಾವತಿಸಲಾಗುವುದೆಂದು ಅಬಕಾರಿ ಉಪ ಆಯುಕ್ತರು ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ