Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುವರ್ಣ ಸೌಧದಲ್ಲಿ ವೀರಣ್ಣ ವಾಲಿ, ಅಲ್ಲಾವುದ್ದೀನ್ ಅನ್ಸಾರಿಗೆ ಸಚಿವ ಸತೀಶ ಜಾರಕಿಹೊಳಿ ಅವರಿಂದ ಸನ್ಮಾನ.

ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪಂಚಾಯತ್ ರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ, ಕಾಗವಾಡ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ವಾಲಿ ಹಾಗೂ ಸಹಾಯಕ ನಿರ್ದೇಶಕ ಅಲ್ಲಾವುದ್ದೀನ್ ಅನ್ಸಾರಿ ಅವರಿಗೆ 2025-26ನೇ ಸಾಲಿನ 'ಅತ್ಯುತ್ತಮ ಸೇವಾ ಪ್ರಶಸ್ತಿ' ನೀಡಿ ಗೌರವಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಈ ಪ್ರಶಸ್ತಿ ಪ್ರದಾನ ಮಾಡಿದರು. ಕಾಗವಾಡ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಮನೆಗಳ ಕರ ವಸೂಲಿ ಹಾಗೂ ಇತರ ಸರ್ಕಾರಿ ಸೇವೆಗಳಲ್ಲಿ ಶೇ. 100ರಷ್ಟು ಗುರಿ ಸಾಧಿಸಿರುವುದನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾರ್ವಜನಿಕ ನೆಮ್ಮದಿಯ ಬದುಕಿಗೆ ಪೊಲೀಸ್ ವರ್ಗ ಪ್ರಮಾಣಿಕ ಸೇವೆ ಸಲ್ಲಿಸುತ್ತಿದೆ : ಯಶವಂತರಾಯಗೌಡ ಪಾಟೀಲ ಕಾಂಗ್ರೆಸ್ ಸರಕಾರ ಹಿಂದು ಸಮಾಜದ ಮೇಲೆ ಅನ್ಯಾಯ ಮಾಡುತ್ತಿದೆ : ಬಸನಗೌಡ ಪಾಟೀಲಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಸುವರ್ಣ ಸೌಧದಲ್ಲಿ ವೀರಣ್ಣ ವಾಲಿ, ಅಲ್ಲಾವುದ್ದೀನ್ ಅನ್ಸಾರಿಗೆ ಸಚಿವ ಸತೀಶ ಜಾರಕಿಹೊಳಿ ಅವರಿಂದ ಸನ್ಮಾನ.ನಿವೃತ್ತ ಪ್ರಾಚಾರ್ಯ ಡಾ.ಚನ್ನಪ್ಪ ಕಟ್ಟಿ ಅವರಿಗೆ ಮೇ.೧ರಂದು ಅಭಿನಂದನಾ ಸಮಾರಂಭಶಿವಯೋಗಿ ನಗರದ ನಾಮಫಲಕ ಅಧಿಕೃತವಾಗಿ ಅನಾವರಣಮಹಿಳಾ ಮೀಸಲಾತಿ ಮಸೂದೆ ಜಾರಿಗೆ ತಡೆದ ಕಾಂಗ್ರೆಸ್ ಮಿತ್ರಪಕ್ಷಗಳ ವಿರುದ್ಧ ಮಹಿಳಾ ಮೋರ್ಚಾ ಆಕ್ರೋಶಭೋವಿ ವಡ್ಡರ ಸಂಘದ ಜಿಲ್ಲಾ ಅಧ್ಯಕ್ಷರಾಗಿ ವಿ. ರಾಮಾಂಜಿನೇಯಲು ಮುಂದುವರಿಕೆಕಂಪ್ಲಿಯಲ್ಲಿ ನೂತನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಉದ್ಘಾಟನೆ33% ಮಹಿಳಾ ಮೀಸಲಾತಿಗೆ ಒತ್ತಾಯಿಸಿ ನಾರಿ ಶಕ್ತಿ ಫೋರಂ ಜನಾಕ್ರೋಶ ಜಾಥಾ