Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವೇಶ್ವರಾಯತಾಂತ್ರಿಕ ವಿಶ್ವವಿದ್ಯಾಲಯದಗುಲ್ಬರ್ಗಾಅಂತರ್ ವಲಯದಕ್ರಿಕೆಟ್ ಪಂದ್ಯಾವಳಿ 

ಬಳ್ಳಾರಿ,ಮೇ.06:.. ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ರಾವ್ ಬಹದ್ದೂರ್ ವೈ ಮಹಾಬಲೇಶ್ವರಪ್ಪತಾಂತ್ರಿಕ ಮಹಾವಿದ್ಯಾಲಯದ ತಂಡವು ಜರುಗಿದ “ವಿಶ್ವೇಶ್ವರಾಯತಾಂತ್ರಿಕ ವಿಶ್ವವಿದ್ಯಾಲಯದಗುಲ್ಬರ್ಗಾಅಂತರ್ ವಲಯದಕ್ರಿಕೆಟ್ ಪಂದ್ಯಾವಳಿಗಳಲ್ಲಿ  ಅಂತಿಮ ಪಂದ್ಯಾವಳಿಯಲ್ಲಿ ಅಂತಿಮ ಜಯ ಗಳಿಸಿತು. 
ಈ ಪಂದ್ಯಾವಳಿಗಳಲ್ಲಿ ಕಲಬುರ್ಗಿವಲಯದ ಒಟ್ಟು ೦೮ತಂಡಗಳು  ಭಾಗವಹಿಸಲು ಆಗಮಿಸಿದ್ದವು. ಫೈನಲ್ ಮ್ಯಾಚ್ ನಲ್ಲಿ , ರಾವ್ ಬಹದ್ದೂರ್ ವೈ ಮಹಾಬಲೇಶ್ವರಪ್ಪತಾಂತ್ರಿಕ ಮಹಾವಿದ್ಯಾಲಯದ ತಂಡವು, ಮೊದಲು ಬ್ಯಾಟಿಂಗ್ ಮಾಡಲು ಆಯ್ಕೆ ಮಾಡಿತು ಹಾಗು ಬಾಗಲಕೋಟೆಯ ಬಿ.ಈ.ಸಿ ಇಂಜನೀರಿAಗ್‌ಕಾಲೇಜನ್ನು ಬೌಲಿಂಗ್ ಮಾಡಲು ಬಯಸಿತು. 
ರಾವ್ ಬಹದ್ದೂರ್ ವೈ ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯದತಂಡವು, ತಂಡವು ೨೨೯ ರನ್ ಮಾಡಿದರೆ, ನಂತರ ಬ್ಯಾಟಿಂಗ್ ಮಾಡಿದ ಬಾಗಲಕೋಟೆಯ ಬಿ.ಈ.ಸಿ ಇಂಜನೀರಿAಗ್‌ಕಾಲೇಜನ್ನು ೦೭೪ರನ್ ಗಳಲ್ಲಿ ಆಲ್-ಔಟ್ ಆದರು.  
 ರಾವ್ ಬಹದ್ದೂರ್ ವೈ ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯದತಂಡವು ಅಂತಿಮ  ಜಯಗಳಿಸಿತು.
ರಾವ್ ಬಹದ್ದೂರ್ ವೈ ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯದತಂಡದಲ್ಲಿ ಪಿ.ಹೇಮಂತ್(ಕೆಪ್ಟನ್), ಕೆ.ಸಾಯಿವಿಕಾಸ್, ಸಮೀರ್, ಬಾಲಸುಭ್ರಮಣ್ಯಂ, ಕೆ.ಅಭಿಷೇಕ್, ವರುಣ್, ಧನುಂಜಯ್, ವೈಭವ್, ವಿಕಾಶ್ ಗೌಡ, ವೀರಭದ್ರಗೌಡ, ಪ್ರವೀಣ್, ಅನಿಲ್, ದೇವರಾಜ್, ಸಾಯಿಚರಣ, ವರುಣ್ ತೇಜ, ಯಶ್ವಂತ್, ಹರ್ಷªರ್ಧನ್, ನಿತಿನ್, ಪ್ರವೀಣ್  ಕುಮಾರ್ ಪಾಟಿಲ್, ಶಿವತೇಜ, ಇವರು ಭಾಗವಹಿಸಿದ್ದರು. ಮ್ಯಾನ್-ಆಫ್-ಟೋರ್ನಮೆಂಟ್ ಕೆ.ಸಾಯಿವಿಕಾಸ್ ಘೋಷಿಸಲಾಯಿತು.
ವಿನ್ರ‍್ಸ್ಟ್ರೋಫಿಯನ್ನು ನೀಡುತ್ತ ಡಾ.ಕೊಟ್ರೇಶ, ಡಾ.ಶಿವಪ್ರಸಾದ,  “ಈ ಪಂದ್ಯಾವಳಿಗಳಲ್ಲಿ ಭಾಗವಹಿಸಿದ ಎಲ್ಲಾ ತಂಡಗಳಿಗೆ ಅಭಿನಂದನೆಗಳು ವಿಜೇತರಿಗೆ ಇನ್ನು ಹೆಚ್ಚಿನ ಸಾಧನೆಗೈದು ನಮ್ಮದೇಶದ ಕ್ರಿಕೆಟ್ ಟೀಂ ನಲ್ಲಿ ಸೇರ್ಪಡೆಯಾಗಲು ಪ್ರಯತ್ನಿಸಬೇಕಾಗಿದೆ “ ಎಂದು ಪ್ರೋತ್ಸಾಹಿಸಿದರು ಈ ಕಾರ್ಯಕ್ರಮದಲ್ಲಿ ನಮ್ಮಕಾಲೇಜಿನಧೈಹಿಕ ಶಿಕ್ಷಕರಾದ  ವಿಜಯಮಹಂತೇಶ, ತುಮಕೂರ ಜೋನಲ್ ಸೆಲೆಕ್ಷನ್ ಕಮಿಟೀ ಚೈರ್Àಮನ್ ಕಿಶೋರ್ ಬಾಬು, ಕೋಚ್ ಮಣಿಕಂಠ, ಇನ್ನಿತರರು ಉಪಸ್ಥಿತರಿದ್ದರು. 
ಆರ್.ವೈ.ಎಂ.ಈ.ಸಿ ವಿದ್ಯಾರ್ಥಿಗಳ ಈ ಸಾಧನೆಯನ್ನು ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಡಾ. ಕಣೇಕಲ್ ಮಹಾಂತೇಶ್; ಉಪಾಧ್ಯಕ್ಷರು ವಿ.ವಿ.ಸಂಘ ಮತ್ತು ಆರ್.ವೈ.ಎಂ.ಇ.ಸಿ. ಅಧ್ಯಕ್ಷ ಜಾನೆÀಕುಂಟೆ ಬಸವರಾಜ್; ವಿ.ವಿ.ಸಂಘದ ಕಾರ್ಯದರ್ಶಿ ಡಾ. ಅರವಿಂದ್ ಪಟೇಲ್; ಸಹಾಯಕ ಕಾರ್ಯದರ್ಶಿ ಯಾಲ್ಪಿ ಮೇಟಿ ಪಂಪನಗೌಡ; ಕೋಶಾಧಿಕಾರಿ ಬೈಲುವದ್ದಿಗೇರಿ ರ‍್ರಿಸ್ವಾಮಿ; ಆರ್.ವೈ.ಎಂ.ಇ.ಸಿ. ಆಡಳಿತ ಮಂಡಳಿ ಸದಸ್ಯರು - ಪ್ರಭುಸ್ವಾಮಿ ಎಸ್.ಎಂ. ಮತ್ತು ಬಾಡದ ಪ್ರಕಾಶ್,  ರಾವ್ ಬಹದ್ದೂರ್ ವೈ ಮಹಾಬಲೇಶ್ವರಪ್ಪತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಚ್. ಮಹಾಬಲೇಶ್ವರ, ಉಪಪ್ರಾಂಶುಪಾಲರಾದ ಡಾ|| ಸವಿತಾ ಸೊನೋಳಿ, ಶುಭ ಹಾರೈಸಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಯಾಣಿಕರ ಬಹುದಿನಗಳ ಬೇಡಿಕೆ ಈಡೇರಿಕೆ – ಅಥಣಿ-ಪುಣೆ ಹಾಗೂ ಅಥಣಿ-ಕೊಲ್ಲಾಪುರ ಬಸ್ ಸೇವೆಗೆ ಶಾಸಕ ಲಕ್ಷ್ಮಣ ಸವದಿ ಚಾಲನೆಪ್ರಥಮ ವರ್ಷದ ಪಿಯುಸಿಕಾಲೇಜಿಗೆ ಪ್ರವೇಶ ಪ್ರಾರಂಭವಾಗಿರುವುದು ಸಂತಸ ತಂದಿದೆ : ಪಾಸೋಡಿಬಳ್ಳಾರಿ: ರಾಷ್ಟಿçÃಯ ಹೆದ್ದಾರಿ 150-ಎ ರಸ್ತೆಯ ಸೇತುವೆ ಮರು ನಿರ್ಮಾಣ; 60 ದಿನಗಳ ಕಾಲ ವಾಹನ ಸಂಚಾರ ಮಾರ್ಗ ಬದಲಾವಣೆಮೋಳೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ; ಕಾಂಗ್ರೆಸ್ ಮುಖಂಡರಿAದ ಶಾಸಕ ರಾಜು ಕಾಗೆಯವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ..!! ರನ್ನ ಬೆಳಗಲಿ ಪಟ್ಟಣದ ಪಿಕೆಪಿಎಸ್ ಅಧ್ಯಕ್ಷರಾಗಿ ನಿಂಗಪ್ಪ ಆರೇನಾಡ, ಉಪಾಧ್ಯಕ್ಷರಾಗಿ ಯಮನಪ್ಪ ಚಂದಪ್ಪನವರ ಆಯ್ಕೆ ಕಳಪೆ ಬಿತ್ತನೆ ಬೀಜ ಮಾರಾಟಕ್ಕೆ ಬ್ರೇಕ್ ಹಾಕಿ, ಅಗತ್ಯ ಪ್ರಮಾಣದ ಯೂರಿಯಾ ಒದಗಿಸಿ: ರೈತ ಸಂಘದಿಂದ ತಹಶೀಲ್ದಾರ್, ಕೃಷಿ ಅಧಿಕಾರಿಗೆ ಮನವಿ.ಕುಂಟೋಜಿ ಗ್ರಾಮದಲ್ಲಿ ನೀರಿನ ಬರೆ; ಗ್ರಾಪಂ ಮುಂದೆ ಅರೆಬೆತ್ತಲೆ ಪ್ರತಿಭಟನೆ!ಕ್ರಮ ಮರಳು ಅಡ್ಡೆಗಳ ಮೇಲೆ ಮತ್ತೆ ಲೋಕಾಯುಕ್ತರ ದಾಳಿ - ಅವಳಿ ತಾಲೂಕಿನ ೮ ಕಡೆಗಳಲ್ಲಿ ೮ ತಂಡಗಳಿಂದ ದಾಳಿ : ಧಂದೆಗೆ ಬಯಸುತ್ತಿದ್ದ ಟಿಪ್ಪರ್, ಹಿಟಾಚಿ ವಶ ಸಂತ್ರಸ್ತರ ಧರಣಿ ೨೦ನೆಯ ದಿನಕ್ಕೆಸಂಸ್ಕಾರಯುತ ವಿಚಾರಗಳನ್ನು ಅಳವಡಿಸಿಕೊಂಡಾಗ ಬದುಕು ಸುಂದರ : ಅಭಿನವ ಯಚ್ಚರ ಸ್ವಾಮೀಜಿ