Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವೇಶ್ವರಾಯತಾಂತ್ರಿಕ ವಿಶ್ವವಿದ್ಯಾಲಯದಗುಲ್ಬರ್ಗಾಅಂತರ್ ವಲಯದಕ್ರಿಕೆಟ್ ಪಂದ್ಯಾವಳಿ 

ಬಳ್ಳಾರಿ,ಮೇ.06:.. ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ರಾವ್ ಬಹದ್ದೂರ್ ವೈ ಮಹಾಬಲೇಶ್ವರಪ್ಪತಾಂತ್ರಿಕ ಮಹಾವಿದ್ಯಾಲಯದ ತಂಡವು ಜರುಗಿದ “ವಿಶ್ವೇಶ್ವರಾಯತಾಂತ್ರಿಕ ವಿಶ್ವವಿದ್ಯಾಲಯದಗುಲ್ಬರ್ಗಾಅಂತರ್ ವಲಯದಕ್ರಿಕೆಟ್ ಪಂದ್ಯಾವಳಿಗಳಲ್ಲಿ  ಅಂತಿಮ ಪಂದ್ಯಾವಳಿಯಲ್ಲಿ ಅಂತಿಮ ಜಯ ಗಳಿಸಿತು. 
ಈ ಪಂದ್ಯಾವಳಿಗಳಲ್ಲಿ ಕಲಬುರ್ಗಿವಲಯದ ಒಟ್ಟು ೦೮ತಂಡಗಳು  ಭಾಗವಹಿಸಲು ಆಗಮಿಸಿದ್ದವು. ಫೈನಲ್ ಮ್ಯಾಚ್ ನಲ್ಲಿ , ರಾವ್ ಬಹದ್ದೂರ್ ವೈ ಮಹಾಬಲೇಶ್ವರಪ್ಪತಾಂತ್ರಿಕ ಮಹಾವಿದ್ಯಾಲಯದ ತಂಡವು, ಮೊದಲು ಬ್ಯಾಟಿಂಗ್ ಮಾಡಲು ಆಯ್ಕೆ ಮಾಡಿತು ಹಾಗು ಬಾಗಲಕೋಟೆಯ ಬಿ.ಈ.ಸಿ ಇಂಜನೀರಿAಗ್‌ಕಾಲೇಜನ್ನು ಬೌಲಿಂಗ್ ಮಾಡಲು ಬಯಸಿತು. 
ರಾವ್ ಬಹದ್ದೂರ್ ವೈ ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯದತಂಡವು, ತಂಡವು ೨೨೯ ರನ್ ಮಾಡಿದರೆ, ನಂತರ ಬ್ಯಾಟಿಂಗ್ ಮಾಡಿದ ಬಾಗಲಕೋಟೆಯ ಬಿ.ಈ.ಸಿ ಇಂಜನೀರಿAಗ್‌ಕಾಲೇಜನ್ನು ೦೭೪ರನ್ ಗಳಲ್ಲಿ ಆಲ್-ಔಟ್ ಆದರು.  
 ರಾವ್ ಬಹದ್ದೂರ್ ವೈ ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯದತಂಡವು ಅಂತಿಮ  ಜಯಗಳಿಸಿತು.
ರಾವ್ ಬಹದ್ದೂರ್ ವೈ ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯದತಂಡದಲ್ಲಿ ಪಿ.ಹೇಮಂತ್(ಕೆಪ್ಟನ್), ಕೆ.ಸಾಯಿವಿಕಾಸ್, ಸಮೀರ್, ಬಾಲಸುಭ್ರಮಣ್ಯಂ, ಕೆ.ಅಭಿಷೇಕ್, ವರುಣ್, ಧನುಂಜಯ್, ವೈಭವ್, ವಿಕಾಶ್ ಗೌಡ, ವೀರಭದ್ರಗೌಡ, ಪ್ರವೀಣ್, ಅನಿಲ್, ದೇವರಾಜ್, ಸಾಯಿಚರಣ, ವರುಣ್ ತೇಜ, ಯಶ್ವಂತ್, ಹರ್ಷªರ್ಧನ್, ನಿತಿನ್, ಪ್ರವೀಣ್  ಕುಮಾರ್ ಪಾಟಿಲ್, ಶಿವತೇಜ, ಇವರು ಭಾಗವಹಿಸಿದ್ದರು. ಮ್ಯಾನ್-ಆಫ್-ಟೋರ್ನಮೆಂಟ್ ಕೆ.ಸಾಯಿವಿಕಾಸ್ ಘೋಷಿಸಲಾಯಿತು.
ವಿನ್ರ‍್ಸ್ಟ್ರೋಫಿಯನ್ನು ನೀಡುತ್ತ ಡಾ.ಕೊಟ್ರೇಶ, ಡಾ.ಶಿವಪ್ರಸಾದ,  “ಈ ಪಂದ್ಯಾವಳಿಗಳಲ್ಲಿ ಭಾಗವಹಿಸಿದ ಎಲ್ಲಾ ತಂಡಗಳಿಗೆ ಅಭಿನಂದನೆಗಳು ವಿಜೇತರಿಗೆ ಇನ್ನು ಹೆಚ್ಚಿನ ಸಾಧನೆಗೈದು ನಮ್ಮದೇಶದ ಕ್ರಿಕೆಟ್ ಟೀಂ ನಲ್ಲಿ ಸೇರ್ಪಡೆಯಾಗಲು ಪ್ರಯತ್ನಿಸಬೇಕಾಗಿದೆ “ ಎಂದು ಪ್ರೋತ್ಸಾಹಿಸಿದರು ಈ ಕಾರ್ಯಕ್ರಮದಲ್ಲಿ ನಮ್ಮಕಾಲೇಜಿನಧೈಹಿಕ ಶಿಕ್ಷಕರಾದ  ವಿಜಯಮಹಂತೇಶ, ತುಮಕೂರ ಜೋನಲ್ ಸೆಲೆಕ್ಷನ್ ಕಮಿಟೀ ಚೈರ್Àಮನ್ ಕಿಶೋರ್ ಬಾಬು, ಕೋಚ್ ಮಣಿಕಂಠ, ಇನ್ನಿತರರು ಉಪಸ್ಥಿತರಿದ್ದರು. 
ಆರ್.ವೈ.ಎಂ.ಈ.ಸಿ ವಿದ್ಯಾರ್ಥಿಗಳ ಈ ಸಾಧನೆಯನ್ನು ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಡಾ. ಕಣೇಕಲ್ ಮಹಾಂತೇಶ್; ಉಪಾಧ್ಯಕ್ಷರು ವಿ.ವಿ.ಸಂಘ ಮತ್ತು ಆರ್.ವೈ.ಎಂ.ಇ.ಸಿ. ಅಧ್ಯಕ್ಷ ಜಾನೆÀಕುಂಟೆ ಬಸವರಾಜ್; ವಿ.ವಿ.ಸಂಘದ ಕಾರ್ಯದರ್ಶಿ ಡಾ. ಅರವಿಂದ್ ಪಟೇಲ್; ಸಹಾಯಕ ಕಾರ್ಯದರ್ಶಿ ಯಾಲ್ಪಿ ಮೇಟಿ ಪಂಪನಗೌಡ; ಕೋಶಾಧಿಕಾರಿ ಬೈಲುವದ್ದಿಗೇರಿ ರ‍್ರಿಸ್ವಾಮಿ; ಆರ್.ವೈ.ಎಂ.ಇ.ಸಿ. ಆಡಳಿತ ಮಂಡಳಿ ಸದಸ್ಯರು - ಪ್ರಭುಸ್ವಾಮಿ ಎಸ್.ಎಂ. ಮತ್ತು ಬಾಡದ ಪ್ರಕಾಶ್,  ರಾವ್ ಬಹದ್ದೂರ್ ವೈ ಮಹಾಬಲೇಶ್ವರಪ್ಪತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಚ್. ಮಹಾಬಲೇಶ್ವರ, ಉಪಪ್ರಾಂಶುಪಾಲರಾದ ಡಾ|| ಸವಿತಾ ಸೊನೋಳಿ, ಶುಭ ಹಾರೈಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ