Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಲೆನಾಡಲ್ಲೇ 40 ಡಿಗ್ರಿ ತಾಪಮಾನ; ಪಕ್ಷಿಪ್ರೇಮಿಗಳಿಂದ ಹಕ್ಕಿಗಳಿಗೆ ನೀರು, ಆಹಾರ

ಶಿವಮೊಗ್ಗ: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿಯೂ ಈ ಭಾರಿ ತಾಪಮಾನ 40 ಡಿಗ್ರಿ ತಲುಪಿದೆ. ಜನರಷ್ಟೆ ಅಲ್ಲದೆ, ಪಕ್ಷಿಗಳೂ ಸಹ ಬಿಸಿಲಿನ ಧಗೆ ತಾಳಲಾಗದೆ ಪರದಾಡುತ್ತಿವೆ. ಇದನ್ನು ಮನಗಂಡ ಶಿವಮೊಗ್ಗದ ಪಕ್ಷಿ ಪ್ರೇಮಿಗಳು ಪಕ್ಷಿಗಳಿಗೆ ನೀರು ಹಾಗೂ ಆಹಾರ (ಕಾಳು) ಇಡುವ ಮೂಲಕ ತಮ್ಮ ಪರಿಸರಪ್ರೇಮ ಮೆರೆದಿದ್ದಾರೆ.


ಶಿವಮೊಗ್ಗದ ಡಿ.ಕೆ. ಶಿವಕುಮಾರ್​​​ ಬ್ರಿಗೇಡ್​​ ವಿವಿಧ ಸಂಘಟನೆಗಳ ಜೊತೆ ಸೇರಿ ಪಕ್ಷಿಗಳಿಗೆ ನೀರು ಆಹಾರ ಇಡುವ ಕಾರ್ಯವನ್ನು ಮಾಡುತ್ತಿದ್ದಾರೆ. ಬೇಸಿಗೆಯಲ್ಲಿ ನೀರಿನ ಮೂಲಗಳು ಬತ್ತುತ್ತವೆ. ಮನುಷ್ಯರಾದರೆ ಕುಡಿಯಲು ನೀರು ಕೇಳಿ ಪಡೆಯುತ್ತಾರೆ.‌ ಆದರೆ, ಪಕ್ಷಿಗಳು ಹಾಗೆ ಮಾಡಲು ಸಾಧ್ಯವಿಲ್ಲ.‌ ಇದರಿಂದ ಪಕ್ಷಿಗಳಿಗೆ ಕುಡಿಯಲು ನೀರು ಹಾಗೂ ಆಹಾರವನ್ನು ಇಡಲಾಗುತ್ತಿದೆ. ಬ್ರಿಗೇಡ್​ನ ಸದಸ್ಯರು ನಗರದ ಪ್ರವಾಸಿ ಮಂದಿರದ ಆವರಣದಲ್ಲಿನ ಮರಗಳಿಗೆ ನೀರು ಹಾಗೂ ಆಹಾರವನ್ನು ನೇತು ಹಾಕಿದರು. ಇದನ್ನು ಎರಡು ದಿನಕ್ಕೊಮ್ಮೆ ನೋಡಿಕೊಂಡು ಅದರಲ್ಲಿ ನೀರು ಕಡಿಮೆಯಾದರೆ, ಕಾಳು ಖಾಲಿಯಾದರೆ ಹಾಕುವ ಕೆಲಸ ಮಾಡುತ್ತಿದ್ದಾರೆ.


ಬಿಸಾಡುವ ಬಾಟಲಿ, ತಟ್ಟೆ ಬಳಕೆ: ಪಕ್ಷಿಗಳಿಗೆ ನೀರು ಹಾಗೂ ಆಹಾರ ನೀಡಲು ಎರಡು ಲೀಟರ್​ ಜ್ಯೂಸ್​​ನ ಖಾಲಿ ಬಾಟಲಿ ತೆಗೆದುಕೊಂಡು, ಅದರಲ್ಲಿ ಅರ್ಧದಷ್ಟು ಕಾಳನ್ನು ಹಾಕಿ, ಬಾಟಲಿಗೆ ಮೂಕ್ಕಾಲು ಭಾಗದಷ್ಟು ನೀರನ್ನು ಹಾಕಿಡಲಾಗುತ್ತಿದೆ. ಬಾಟಲಿ ಕೆಳಗೆ ಪ್ಲಾಸ್ಟಿಕ್ ತಟ್ಟೆ ಹಾಕಿ ಬಾಟಲಿಗೆ ತಂತಿಯಿಂದ ಮೇಲಕ್ಕೆ ಕಟ್ಟಿ, ಅದಕ್ಕೆ ಉದ್ದದಾದ ದಾರದಿಂದ ಮರಕ್ಕೆ ಕಟ್ಟಲಾಗುತ್ತಿದೆ. ಪಕ್ಷಿಗಳು ಬೆಳಗ್ಗೆ ಸಂಜೆ ಈ ಭಾಗದಲ್ಲಿ ಹೆಚ್ಚು ಹಾರಾಟ ನಡೆಸುವುದರಿಂದ ಅವುಗಳಿಗೆ ಅನುಕೂಲವಾಗಲಿದೆ.‌ ಮರದಲ್ಲಿಯೇ ಅದನ್ನು‌ ಕಟ್ಟುತ್ತಿರುವುದರಿಂದ ಪಕ್ಷಿಗಳಿಗೆ ನೈಸರ್ಗಿಕವಾಗಿ ಆಹಾರ ದೂರೆದಂತಾತ್ತದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ