Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಯನಾಡ್​ ಭೂಕುಸಿತದಿಂದ ಸಾವು :ಮೋದಿ, ರಾಹುಲ್ ನೆರವು ಭರವಸೆ

ನವದೆಹಲಿ: ಕೇರಳದ ವಯನಾಡ್​ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಭೂಕುಸಿತದಿಂದ ಸಂಭವಿಸಿದ ಸಾವು ನೋವಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ರತಿಪಕ್ಷ ನಾಯಕ ರಾಹುಲ್​ ಗಾಂಧಿ ಸಂತಾಪ ಸೂಚಿಸಿದ್ದಾರೆ. ಪ್ರಾಕೃತಿಕ ಬಿಕ್ಕಟ್ಟನ್ನು ಎದುರಿಸಲು ಕೇಂದ್ರದಿಂದ ಸಾಧ್ಯವಿರುವ ಎಲ್ಲ ನೆರವು ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪ್ರಧಾನಿ ಭರವಸೆ ನೀಡಿದ್ದಾರೆ.


'ವಯನಾಡ್​ನ ಕೆಲವು ಭಾಗಗಳಲ್ಲಿ ಉಂಟಾದ ಭೂಕುಸಿತ ಆಘಾತ ಉಂಟುಮಾಡಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳಿಗೆ ಸಂತಾಪಗಳನ್ನು ಸೂಚಿಸುತ್ತಾ, ಗಾಯಾಳುಗಳ ಚೇತರಿಕೆಗೆ ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಸಹಾಯ ಮಾಡಲು ಪ್ರಸ್ತುತ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ' ಎಂದು ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣ 'ಎಕ್ಸ್​'ನಲ್ಲಿ ಪೋಸ್ಟ್​ ಮಾಡಿದ್ದಾರೆ.


'ಕೇರಳ ಸಿಎಂ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿದ್ದೇನೆ. ಅಲ್ಲಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೇಂದ್ರದಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ಭರವಸೆ ನೀಡಿದ್ದೇನೆ' ಎಂದು ಅವರು ತಿಳಿಸಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ