Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ರಾಜಕಾರಣದಲ್ಲಿ ಬದಲಾವಣೆಯ ಗಾಳಿ :  ಮಾಜಿ ಸಚಿವ ಕೆ. ಎಸ್  ಈಶ್ವರಪ್ಪ 

ಬಳ್ಳಾರಿ, ಏ.24.: ಮುಖ್ಯ ಮಂತ್ರಿ ಸಿದ್ದರಾಮಯ್ಯ ಬೆಂಬಲಿಗರು ಒಂದು ಕಡೆ, ಡಿಸಿಎಂ ಒಂದು ಕಡೆ ಈ ಇಬ್ಬರು  ಸಿಎಂ ಮತ್ತು ಡಿಸಿಎಂ ಗುಂಪು ಮಾಡಿಕೊಂಡು ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ ಇತ್ತ ಉಪಮುಖ್ಯಮಂತ್ರಿ ಡಿಕೆಶಿ ಮುಖ್ಯಮಂತ್ರಿ ಪದವಿಗಾಗಿ ಶತ ಪ್ರಯತ್ನ ಮಾಡುತ್ತಾ ಕೇಂದ್ರದ ನಾಯಕರ ಮೇಲೆ ಒತ್ತಡ ಹಾಕುತ್ತಿದ್ದಾರೆ ಇದೆಲ್ಲವನ್ನು ಗಮನಿಸುತ್ತಿದ್ದಾಗ  ಬರುವ ಮೂರ್ನಾಲ್ಕು ತಿಂಗಳಲ್ಲಿ ರಾಜ್ಯ ರಾಜಕಾರಣದಲ್ಲಿ  ಬಹಳಷ್ಟು ಬದಲಾವಣೆ ಆಗಲಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
 ಖಾಸಗಿ ಕಾರ್ಯಕ್ರಮದ ನಿಮಿತ್ತ ಬಳ್ಳಾರಿಗೆ ಆಗಮಿಸಿದ್ದ ಅವರು ಇಂದು ನಗರದ ಸರ್ಕಾರಿ ಅತಿಥಿಗೃಹದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿ  ದಾವಣಗೆರೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನ ಅನೇಕ ಮುಸ್ಲೀಂ ನಾಯಕರು ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆಂದು ಪಕ್ಷದಿಂದ ಹೊರ ಹಾಕಿದ್ದಾರೆ. ಅದಕ್ಕೆ ಮುಸ್ಲಿ ಗುರುಗಳು ಅದನ್ನು ವಿರೋಧಿಸಿ ಎಚ್ಚರಿಕೆ ನೀಡಿದ್ದಾರೆ. ಇದನ್ನು ಪಕ್ಷದ ಮುಖಂಡರಾರು ಖಂಡಿಸಿಲ್ಲ.
ಮುಸ್ಲೀಂರು ಯುಪಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಬೇರೆ ಪಕ್ಷ ಬೆಂಬಲಿಸಿದ್ದಾರೆ. ಈಗ ನಡೆದಿರುವ ರಾಜ್ಯಗಳ ಚುನಾವಣೆ ಫಲಿತಾಂಶದಿಂದ ಕಾಂಗ್ರೆಸ್ ಅವಸಾನದ ದಿಕ್ಕಿನಲ್ಲಿ ಸಾಗಲಿದೆಂದರು.
ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗಳು ಹಾಸ್ಯಾಸ್ಪದವಾಗಿವೆ. ಅವರು ದೇಶದ ಕ್ಷಮೆ ಕೇಳಬೇಕು ಎಂದ ಅವರು, ಮಹಿಳಾ ಮೀಸಲಾತಿ ಜಾರಿಗೆ ಕಾಂಗ್ರೆಸ್ ವಿರೋಧ ಮಾಡಿದ್ದು ಮಹಿಳೆಯರಿಗೆ ಮಾಡಿದ ಅಪಮಾನ ಎಂದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಧರ್ಮಚಕ್ರ ಆರಾಧನಾ ಮಹೋತ್ಸವಕ್ಕೆ ಚಾಲನೆಬಳ್ಳಾರಿಯಲ್ಲಿ ಸಂಭ್ರಮದ ಶ್ರೀ ಭಗೀರಥ ಜಯಂತ್ಯೋತ್ಸವಕರ್ನಾಟಕ ವಿಶ್ವವಿದ್ಯಾಲಯವು 75 ನೇ ವಾರ್ಷಿಕ ಘಟಿಕೋತ್ಸವ.: ಗೌರವ ಡಾಕ್ಟರೇಟ್ ಪದವಿ ಪ್ರಧಾನ.ಸುಚಿಕರವಾದ ಊಟ, ಸ್ವಚ್ಛತೆ ಹಾಗೂ ಮೂಲಭೂತ ಸೌಕರ್ಯಗಳು ತಕ್ಷಣವೇ ನೀಡಲಿ: ಶಿವರೆಡ್ಡಿ, ಬಗನಾಳ ಗ್ರಾಮದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಸ್ವಾಭಿಮಾನ ಸಂಘ ಹಾಗೂ ಗ್ರಾಮದ ಸಮಸ್ತ ದೈವ ಬಾಂಧವರಿಂದ ಉಚಿತ ಸಾಮೂಹಿಕ ಮದುವೆ ಮತ್ತು ಅಂಬೇಡ್ಕರ್ ಜಯಂತಿ ನಟನೆಯ ಮೂಲಕ ಜೀವನ ಮೌಲ್ಯಗಳನ್ನು ಬೋಧಿಸಿದ ವರನಟ ಡಾ.ರಾಜಕುಮಾರ್ ಕನ್ನಡದ ಶ್ರೇಷ್ಠ ರತ್ನ -ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮನಿರ್ದಿಷ್ಟ ಗುರಿ ಹಾಕಿಕೊಂಡು ಅಭ್ಯಾಸ ಮಾಡಿ : ಡಿಸಿ ಡಾ. ಆನಂದ ಕೆ. ಸಲಹೆರಾಜ್ಯ ರಾಜಕಾರಣದಲ್ಲಿ ಬದಲಾವಣೆಯ ಗಾಳಿ :  ಮಾಜಿ ಸಚಿವ ಕೆ. ಎಸ್  ಈಶ್ವರಪ್ಪ ಶ್ರೀ ವಾಸವಿ ವಿದ್ಯಾಲಯ ಎಸ್.ಎಸ್.ಎಲ್.ಸಿ ಫಲಿತಾಂಶ ಅತ್ಯುತ್ತಮ ಸಾಧನೆ ಬಿಐಟಿಎಂಗೆ ಮತ್ತೊಂದು ಕೀರ್ತಿ: ಡಾ. ಜಗದೀಶ್ ಅಂತರರಾಷ್ಟ್ರೀಯ ಸಂಶೋಧನಾ ಸಾಧನೆ