Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೆದ್ದು ಬಾ ಇಂಡಿಯಾ ಪ್ರಶಿಕ್ಷಣಾರ್ಥಿಗಳಿಂದ ಶುಭ ಹಾರೈಕೆ

ಸಿಂದಗಿ: ಪಟ್ಟಣದ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ಭಾರತ ಮತ್ತು ಪಾಕಿಸ್ತಾನ್ ನಡುವೆ ಸೆ.೧೪ರಂದು ದುಬೈನಲ್ಲಿ ನಡೆಯುತ್ತಿರುವ ಏ?ಕಪ್-೨೦೨೫ ಟಿ೨೦ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ತಂಡ ಗೆದ್ದು ಬರಲಿ ಎಂದು ಭಾರತದ ತ್ರಿವರ್ಣ ಧ್ವಜವನ್ನು ಹಿಡಿದು ಪ್ರಶಿಕ್ಷಣಾರ್ಥಿಗಳು ಭಾರತ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಪ್ರಾಧ್ಯಾಪಕ ದಾನಯ್ಯ ಮಠಪತಿ ಮಾತನಾಡಿ, ಇದು ೧೭ನೇ ಏ? ಟಿ೨೦ ಆಗಿದ್ದು, ಇದರಲ್ಲಿ ಭಾರತ ಒಟ್ಟು ೮ಬಾರಿ ವಿಜಯಶಾಲಿಯಾಗಿದೆ. ಐಸಿಸಿ ನಡೆಸುವ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮಾತ್ರ ಭಾರತ ಪಾಕಿಸ್ತಾನ ಎದುರಾಳಿಗಳಾಗಿ ಭಾಗವಹಿಸುತ್ತವೆ. ಭಾರತ ಕ್ರಿಕೆಟ್ ತಂಡದ ಬಲಿ? ನಾಯಕರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಟಿ-೨೦ಯಿಂದ ನಿವೃತ್ತಿಯಾಗಿರುವುದು ಬೇಸರದ ಸಂಗತಿಯಾಗಿದ್ದರೂ ಜಗತ್ತು ಅವರಿಲ್ಲದ ಭಾರತ ತಂಡ ಹೇಗಾಡುತ್ತದೆ ಎಂದು ನೋಡಲು ಅತ್ಯಂತ ಕಾತುರದಿಂದ ವೀಕ್ಷಿಸಲಿದ್ದಾರೆ. ಮುಂಬರುವ ೨೦೨೮ರಲ್ಲಿ ಇಟಲಿಯಲ್ಲಿ ಜರುಗುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಈ ಬಾರಿ ಟಿ-೨೦ ಮ್ಯಾಚ್‌ಗಳು ಜರುಗಲಿವೆ. ಹೀಗಾಗಿ ಈ ಪಂದ್ಯಾವಳಿಯು ನಿರ್ಣಾಯಕತ್ವವನ್ನು ಹೊಂದಿದೆ. ಅದೇನೇ ಇದ್ದರೂ ಈ ಬಾರಿಯೂ ಕೂಡ ಖಂಡಿತವಾಗಿಯೂ ಭಾರತ ಗೆಲ್ಲಲಿದೆ ಎಂಬ ಆತ್ಮವಿಶ್ವಾಸವನ್ನು ವ್ಯಕ್ತಪಡಿಸಿದರು.
ಈ ವೇಳೆ ಪ್ರಾಧ್ಯಾಪಕ ದಾನಯ್ಯ ಮಠಪತಿ, ಸುಧಾಕರ ಚೌವ್ಹಾಣ, ಚನ್ನು ಕತ್ತಿ ಮಾತನಾಡಿ, ಭೀಕರ ಪೆಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಅದಕ್ಕೆ ಭಾರತದ ಆಪರೇ?ನ್ ಸಿಂಧೂರ ಸೇನಾ ಕಾರ್ಯಾಚರಣೆ ಉತ್ತರದ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ದ್ವೇ? ಹೊಗೆಯಾಡುತ್ತಿದೆ. ಇಂತಹ ಬಿಗುವಿನ ವಾತಾವರಣದಲ್ಲಿ ಉಭಯ ದೇಶಗಳ ನಡುವೆ ಕ್ರಿಕೆಟ್ ಪಂದ್ಯ ನಡೆಯುವುದು ಅ? ಸುಲಭದ ಮಾತಲ್ಲ. ಈ ಬಾರಿ ಟಿ-೨೦ ಏ? ಕಪ್‌ನಲ್ಲಿ ಪಂದ್ಯಾವಳಿಗಿಂತಲೂ, ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಗಳ ಕುರಿತು ಹೆಚ್ಚು ಚರ್ಚೆಯಾಗುತ್ತಿದೆ. ಪೆಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆ ಬಳಿಕ ಆಪರೇ?ನ್ ಸಿಂಧೂರ ಸೇನಾ ಕಾರ್ಯಾಚರಣೆ ನಂತರ, ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧಗಳು ಸಂಪೂರ್ಣವಾಗಿ ನೆಲಕಚ್ಚಿವೆ. ಇದರ ಮಧ್ಯೆ ಜಗತ್ತು ಈ ಒಂದು ಆಟವನ್ನು ನೋಡಲು ಕಾತುಕರಾಗಿ ನಿಂತಿದೆ. ಭಾರತ ಬಲಿ? ತಂಡವಾಗಿ ಹೊರ ಹೊಮ್ಮುತ್ತಿರುವುದು ನಮಗೆ ದೊಡ್ಡ ಹೆಮ್ಮೆ ಎಂದರು.
ಈ ವೇಳೆ ಕಾಲೇಜಿನ ಆವರಣದಲ್ಲಿ ಜಿತೇಗಾ ಜಿತೇಗಾ ಇಂಡಿಯಾ ಜಿತೇಗಾ, ಗೆದ್ದು ಬಾ ಇಂಡಿಯಾ, ಭಾರತ್ ಮಾತಾ ಕೀ ಜೈ, ಇಂಡಿಯಾ ಇಂಡಿಯಾ ನಮ್ಮ ಇಂಡಿಯಾ ಎಂಬ ಕೂಗುಗಳು ಕೇಳಿ ಬಂದವು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ