Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮೀಣ ಕ್ಷೇತ್ರದ ವಿವಿಧೆಡೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಪೂಜೆ

ಬೆಳಗಾವಿ :   ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ ಗ್ರಾಮದಿಂದ ಮೊದಗಾ ಗ್ರಾಮದ (ಕ್ಷೇತ್ರದ ಹದ್ದಿಯ) ವರೆಗಿನ ರಸ್ತೆ ನಿರ್ಮಾಣದ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಯುವಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಬುಧವಾರ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.


 ನಂತರ, ಬಸ್ಸಾಪುರ ಗ್ರಾಮದ ಅಪ್ಪಣ್ಣ ಕರಡಿ ಇವರ ಮನೆಯಿಂದ ಹುಲಿಕಟ್ಟಿ ಜನತಾ ಪ್ಲಾಟ್ ವರೆಗಿನ ರಸ್ತೆ ಡಾಂಬರೀಕರಣದ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಸೇರಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.


ಈ ವೇಳೆ ಎನ್.ಸಿ. ಬಾಗೇವಾಡಿ, ಚಂಬಣ್ಣ ಉಳ್ಳಾಗಡ್ಡಿ, ಸಿದ್ದು ಪಾಟೀಲ, ಸುರೇಶ ಇಟಗಿ, ಅಡಿವೇಶ ಇಟಗಿ, ನಿಂಗಪ್ಪ ತಳವಾರ, ರವಿ ಬಾಗೇವಾಡಿ, ಚಂದ್ರಶೇಖರ ಚಚಡಿ, ಅಮಿತ್ ಕೋಶಾವರ್, ರಾಜೇಂದ್ರ ಬಾಗೇವಾಡಿ, ರಾಜಶ್ರೀ ಉಳೆಗಡ್ಡಿ, ವಿಜಯಲಕ್ಷ್ಮಿ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.


ಇದಾದ ನಂತರ ಹಿರೇಬಾಗೇವಾಡಿ ಗ್ರಾಮದ ಹಳ್ಳೂರ್ ಬಸವಣ್ಣ ದೇವಸ್ಥಾನದಿಂದ ನಾಲೆಯವರೆಗಿನ ರಸ್ತೆ, ಗ್ರಾಮದ ಜಾಲಿಕರೆಮ್ಮ ದೇವಿ ದೇವಸ್ಥಾನದ ಹಿಂದಿನ ಆಗಮ ಪೆಟ್ರೋಲ್ ಪಂಪ್ ನಿಂದ ಸೋಮಯ್ಯ ಜಂಬಿಗಿ ಮನೆಯವರೆಗಿನ ರಸ್ತೆ ಹಾಗೂ ಸ್ವಾಮಿ‌ ವಿವೇಕಾನಂದ ನಗರದ ಮೆಟಗಾರ ಮನೆಯಿಂದ ಪಡೆಪ್ಪ ಇಂಚಲ ಮನೆಯವರೆಗಿನ ರಸ್ತೆಯ ಡಾಂಬರೀಕರಣದ ಕಾಮಗಾರಿಗಳಿಗೆ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಸೇರಿ ಭೂಮಿ ನೆರವೇರಿಸಿ, ಚಾಲನೆ ನೀಡಿದರು.

Hide quoted text


ಈ ವೇಳೆ ಜಾಲೆಕರೆಮ್ಮ ದೇವಿಯ ಆರಾಧಕರಾದ ಉಳವಪ್ಪ ಅಜ್ಜನವರು, ದರ್ಗಾದ ಖಾದ್ರಿ ಅಜ್ಜನವರು, ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಜಯಶ್ರೀ ಜಪ್ತಿ, ಉಪಾಧ್ಯಕ್ಷರಾದ ಶೃತಿ ಸಿದ್ದಣನವರ್, ಗೌಸಮೊದ್ದಿನ್ ಜಾಲಿಕೊಪ್ಪ, ಆನಂದ ಪಾಟೀಲ, ಶ್ರೀಕಾಂತ್ ಮಾಧುಭರಮಣ್ಣವರ, ಸುರೇಶ್ ಇಟಗಿ, ರವಿ ಗಾಣಗಿ, ನಿಂಗಪ್ಪ ತಳವಾರ, ಸ್ವಾತಿ ಇಟಗಿ, ಪಡಿಗೌಡ ಪಾಟೀಲ, ಖತಾಲ್ ಗೋವೆ, ರಾಘು ಪಾಟೀಲ, ಸುಧೀರ್ ಯಲಿಗಾರ್, ಅಡಿವೆಪ್ಪ ತೋಟಗಿ, ವಾಯ್.ಎಲ್.ಪಾಟೀಲ, ಬಸನಗೌಡ ಪಾಟೀಲ್, ಮಂಜುನಾಥ ಹಾದಿಮನಿ ಮುಂತಾದವರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ