Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಂಗ್ ವರ್ಡ್ಸ್ ವಿಡಿಯೋ ಹಾಡು ಸಾರ್ವಜನಿಕರಿಗಾಗಿ...









       ಸರ್ಕಾರವು ಹೊರತರುತ್ತಿರುವ ಹೊಸ ಮಸೂದೆಯ ಕುರಿತು ಅರಿವು ಮೂಡಿಸುವ ’ರಾಂಗ್ ವರ್ಡ್ಸ್’ ವಿಡಿಯೋ ಆಲ್ಬಂ ಇತ್ತೀಚೆಗೆ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ಬಿಡುಗಡೆಗೊಂಡಿದೆ.

     ರ‍್ಯಾಡಿಕಲ್ ಕಾನ್ಸೆಪ್ಟ್ ಸ್ಟುಡಿಯೋ ನಿರ್ಮಾಣದ ಜವಬ್ದಾರಿಯನ್ನು ಹೊತ್ತುಕೊಂಡಿದೆ. ಬೆಂಗಳೂರು ಮೂಲದ ಯುವ ಪ್ರತಿಭೆ  ನಹೇಶ್ ಪೂಲ್ ವೃತ್ತಿಯಲ್ಲಿ  ಆಟೋಮೊಬೈಲ್ ಇಂಜಿನಿಯರ್. ಪ್ರವೃತ್ತಿ ಫಿಲಂ ಮೇಕರ್.  ಇದರಿಂದಲೇ ಸದರಿ ಗೀತೆಗೆ ಸಾಹಿತ್ಯ, ಸಂಗೀತ, ನಿರ್ದೇಶನ ಜತೆಗೆ ಐದು ನಿಮಿಷದ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.

     ಈ ಸಂದರ್ಭದಲ್ಲಿ ಮಾತನಾಡಿದ ನಹೇಶ್ ಪೂಲ್ "ಕಳೆದ ತಿಂಗಳು ’ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ಅಥವಾ ಸಮುದಾಯದ ವಿರುದ್ದ ಯಾವುದೇ ವ್ಯಕ್ತಿ ಮಾತನಾಡಿದರೆ ಅಪರಾಧ ಎಂದು ಐವತ್ತು ಸಾವಿರ ದಂಡ, ಏಳು ವರ್ಷ ಜೈಲು ಶಿಕ್ಷೆ ಎಂಬುದರ ಬಗ್ಗೆ ಮಸೂದೆ ಹೊರಡಿಸಿದೆ. ಆದರೆ ಇಲ್ಲಿಯವರೆಗೂ ರಾಜ್ಯಪಾಲರಿಂದ ಹಸಿರು ನಿಶಾನೆ ಸಿಕ್ಕಿಲ್ಲ. ಇಂತಹ ಮಸೂದೆ ಸಾರ್ವಜನಿಕರಿಗೆ ಮಾಹಿತಿ ತಿಳಿದಿರುವುದಿಲ್ಲ. ಅದಕ್ಕಾಗಿ ಹಾಡಿನ ಮೂಲಕ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದೇನೆ".

     "ನಾನು ತಪ್ಪಾದ ಪದಗಳನ್ನು ಬಳಸಲು ಸಾಧ್ಯವಿಲ್ಲ. ಅವುಗಳನ್ನು ಬಳಸಿದರೆ ನನ್ನನ್ನು ಬಂಧಿಸುತ್ತಾರೆ. ನನಗೆ ಬೇರೆ ಯಾವುದೇ ಪದಗಳಿಲ್ಲ. ಜತೆಗೆ ನಾವು ಜನರಿಗೆ ಮರಳಿ ಕೊಡುವಂತಹ ಒಂದು ಮಾದರಿ ರಸ್ತೆಯನ್ನು ನಿರ್ಮಿಸಲು ಪ್ರಯತ್ನಿಸುತ್ತಿದ್ದೇವೆ. ವಿಧಾನಸೌದ ಮೆಟ್ಟಲುಗಳ ಬಳಿಯಿಂದ ಪ್ರತಿಯೊಂದು ಹಂತವನ್ನು ನೇರ ಪ್ರಸಾರವಾಗಿ ತೋರಿಸಿ, ಪಾರದರ್ಶಕತೆಯೊಂದಿಗೆ ರಸ್ತೆಯನ್ನು ನಿರ್ಮಿಸುವುದು ನನ್ನ ಗುರಿಯಾಗಿದೆ. ಇದನ್ನು  ನಿರ್ಮಿಸಲು ನನಗೆ ಸಹಾಯ ಮಾಡಿ ಎನ್ನುವಂತಹ ಅಂಶಗಳು ಇರಲಿದೆ. ವಿಧಾನಸೌದ ಮುಂಬಾಗ ಒಂದು ದಿನ ಚಿತ್ರೀಕರಣ ನಡೆಸಲಾಗಿದೆ" ಎಂದ ಅವರು  ಗಿಟಾರ್ ನುಡಿಸಿ ಮಾಧ್ಯಮ ಮಿತ್ರರನ್ನು ರಂಜಿಸಿದರು.

     ಕ್ರಿಯೇಟೀವ್ ಮುಖ್ಯಸ್ಥೆ ಅಕ್ಷರಸುರೇಶ್, ಛಾಯಾಗ್ರಹಣ-ಸಂಕಲನ ಸಾಗರ್ ಅವರದಾಗಿದೆ.































Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ