LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಭೀಮೆ ಅಬ್ಬರಕ್ಕೆ ನಲುಗಿದ ಕಲಬುರಗಿ, ಯಾದಗಿರಿ

ಬೆಂಗಳೂರು, ಸೆಪ್ಟೆಂಬರ್​ 29: ಭಾರಿ ಮಳೆ ಹಿನ್ನಲೆ ಉಜನಿ ಮತ್ತು ಸಿನಾ ಡ್ಯಾಂಗಳು ಸೇರಿ ಮಹಾರಾಷ್ಟ್ರ ಭಾಗದಿಂದ ಭೀಮಾ ನದಿಗೆ ಭಾರಿ ನೀರು ಹರಿಬಿಟ್ಟಿರುವ ಕಾರಣ ನದಿ ತೀರದ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿವೆ. ಕರ್ನಾಟಕದ ಕಲಬುರಗಿ, ಬೀದರ್​ ಮತ್ತು ಯಾದಗಿರಿಯ ಬಹುತೇಕ ಪ್ರದೇಶಗಳಲ್ಲಿ ಜನರ ಬದುಕು ಬೀದಿಗೆ ಬಂದಿದ್ದು, ಹಳ್ಳಿಗೆ ಹಳ್ಳಿಯೇ ದ್ವೀಪವಾಗಿ ಮಾರ್ಪಟ್ಟಿವೆ. ಸುಮಾರು 8 ಸಾವಿರಕ್ಕೂ ಅಧಿಕ ಜನರಿಗೆ ಪ್ರವಾಹದಿಂದಾಗಿ ತೊಂದರೆ ಉಂಟಾಗಿದ್ದು, ಗಂಜಿ ಕೇಂದ್ರಗಳಲ್ಲಿ ಪ್ರವಾಹ ಸಂತ್ರಸ್ತರಿಗೆ ಆಶ್ರಯ ಕಲ್ಪಿಸಲಾಗಿದೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ