Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿತ್ಯ ಯೋಗದಿಂದ ಸ್ವಾಸ್ಥ್ಯ ಸಂಕಲ್ಪ ಸಾಧ್ಯ: ಯೋಗ ಗುರು ರಾಘವೇಂದ್ರ

ಮುಧೋಳ:ಜ.೦೯., ತಾಲೂಕಿನ ಇಂಗಳಿಗಿ ವಲಯದ ವಜ್ರಮಟ್ಟಿ ಕಾರ್ಯಕ್ಷೇತ್ರದ.ಬರಗಿ ಗ್ರಾಮದ ಬಿ ಬಿ ವಿ ವಿ ಸಂಘದ ಬಸವೇಶ್ವರ ಪ್ರೌಢ ಶಾಲೆಯಲ್ಲಿ. ಗುರುವಾರ ದಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಮುಧೋಳ ವತಿಯಿಂದ.ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರಗಿತು.

ಯೋಗ ಗುರು ರಾಘವೇಂದ್ರ ನೀಲನ್ನವರ ರನ್ನ ಬೆಳಗಲಿ ಮಾತನಾಡಿ ನಿತ್ಯ ಯೋಗ ಮಾಡುವುದ ರಿಂದ ಸ್ವಾಸ್ಥ್ಯ ಸಂಕಲ್ಪ ಸಾಧ್ಯವಾಗುತ್ತದೆ.ಆರೋಗ್ಯ ಜೀವನಕ್ಕೆ ಯೋಗವನ್ನು ಮೈಗೂಡಿಸಿಕೊಳ್ಳಿ ಎಂದು ಹೇಳುವುದರ ಜೊತೆಗೆ ಮಾದಕ ವಸ್ತುವಿನ ಸೇವನೆ ಯೆಂದರೆ ಅದೊಂದು ನಿಧಾನ ಆತ್ಮಹತ್ಯೆ. ಮಾದಕ ವಸ್ತುಗಳ(ಡ್ರಗ್ಸ್)ಚಟ ಇಂದು ಹೆಚ್ಚಾಗಿ ಚರ್ಚೆಗೆ ಗ್ರಾಸವಾಗುತ್ತಿದೆ.ಮೊಬೈಲ್ ಕೂಡ ವಿದ್ಯಾರ್ಥಿ ಜೀವನಕ್ಕೆ ಮಾದಕ ವಸ್ತುವಾಗಿ ಪರಿಣಮಿಸುತ್ತಿದೆ.ಯಾವುದೇ ಮಾದಕ ವಸ್ತುವನ್ನು ನಾನು ಸೇವಿಸುವುದಿಲ್ಲ.ಇತರರಿಗೂ ತಂದು ಕೊಡುವುದಿಲ್ಲ ಎನ್ನುವ ನಿರ್ಧಾರದಲ್ಲಿ ಬಲಿ?ರಾಗಿರಬೇಕು.ತಂದೆ-ತಾಯಿ ಗುರುವಿನ ಶ್ರಮವನ್ನು ಸ್ಮರಣೆ ಮಾಡುತ್ತಾ, ಶೈಕ್ಷಣಿಕ ಸಾಧನೆಯಲ್ಲಿ ತೊಡಗಬೇಕು ಎಂದು ತಿಳಿಸಿದರು,

ಮುಖ್ಯಶಿಕ್ಷಕ ಎಮ್ ಡಿ ಮಠಪತಿ ಅಧ್ಯಕ್ಷತೆವಹಿಸಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಕಾರ್ಯಕ್ರಮಗಳು ಅತ್ಯಂತ ಮಹತ್ವಪೂರ್ಣವಾಗಿವೆ. ಪ್ರತಿ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಮಹತ್ವವನ್ನು ತಿಳಿದುಕೊಂಡು.ತಮ್ಮ ಜೀವನದಲ್ಲಿ ಬದ್ಧತೆಯನ್ನು ತಂದುಕೊಳ್ಳಬೇಕೆಂದು ತಿಳಿಸಿದರು.



ವಲಯ ಮೇಲ್ವಿಚಾರಕಿ ಫಕಿರವ್ವ ಶೇಖ್ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಪರ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಚಿತ್ರಕಲಾ ಶಿಕ್ಷಕ ಎಸ್ ಎಸ್ ಶಿಂಧೆ,ದೈಹಿಕ ಶಿಕ್ಷಕ ಬಿ ಎ ಪೂಜಾರ ಸೇವಾ ಪ್ರತಿನಿಧಿ ವಿಜಯಲಕ್ಷ್ಮೀ ಮರನೂರ ಮತ್ತು ಶಿಕ್ಷಕರವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ