Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯೋಗೇಶ್ವರ್ ಸ್ವಾರ್ಥಕ್ಕಾಗಿ ರಾಜಕೀಯ ಮಾಡುವ ವ್ಯಕ್ತಿ: ಡಿ.ವಿ. ಸದಾನಂದಗೌಡ ಸಿಪಿವೈ ವಿರುದ್ಧ ವಾಗ್ದಾಳಿ

ರಾಮನಗರ: "ಸ್ವಾರ್ಥಕ್ಕಾಗಿ ರಾಜಕೀಯ ಮಾಡುವ ವ್ಯಕ್ತಿ ಯೋಗೇಶ್ವರ್​​. ಸಿ.ಎಂ ಹಾಗೂ ಡಿಸಿಎಂ ನಿನ್ನೆ ಹಿಂದೆ ನಿಲ್ಲಿಸಿದ್ದರು. ಇದು ಮುಂದಿನ ದಿನಗಳ ಸೂಚನೆ ಏನೇ ಆದರೂ ಹಿಂದಿನ‌ ಬೆಂಚಿನಲ್ಲೇ ನಿಮಗೆ ಸೀಟು ಎಂಬ‌ ಸಂದೇಶ ರವಾನಿಸಿದ್ದಾರೆ" ಎಂದು ಮಾಜಿ ಸಿಎಂ ಡಿ.ವಿ. ಸದಾನಂದಗೌಡ ಸಿಪಿವೈ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಇಂದು ಎನ್​ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ‌ ಸಲ್ಲಿಕೆ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಪತ್ರಿಕಾಗೋಷ್ಠಿ ನಡೆಸಿದರು.


ಈ ವೇಳೆ ಮಾತನಾಡಿದ ಡಿ.ವಿ. ಸದಾನಂದಗೌಡರು, "ಯೋಗೇಶ್ವರ್​ ಆಧುನಿಕ ಭಗೀರಥ ಅಲ್ಲವೇ ಅಲ್ಲ. ಅದು ಬಿಜೆಪಿಯಿಂದ ಆಗಿರುವ ಕೆಲಸವಾಗಿದೆ‌. ನಾನು ಸಿಎಂ‌ ಆಗಿದ್ದಾಗ ಆರು ಕೆರೆಗಳನ್ನು ಅಭಿವೃದ್ಧಿಪಡಿಸಿ ನೀರು ತುಂಬಿಸಿರುವುದು. ಯೋಗೇಶ್ವರ್​ಗೆ ನಾಚಿಗೆ ಆಗಬೇಕು. ಕಾಂಗ್ರೆಸ್ ಹಗರಣದ ಸರ್ಕಾರ, ಈಗ ಯೋಗೇಶ್ವರ್​ ಕೂಡ ಸೇರಿಕೊಂಡಿದ್ದಾರೆ. ನಿಖಿಲ್​ ಕುಮಾರಸ್ವಾಮಿ ಯಾವುದೇ ಸಂಶಯ ಇಲ್ಲದೆ ಗೆದ್ದೇ ಗೆಲ್ಲುತ್ತಾರೆ. ಗೂಂಡಾ ರಾಜಕಾರಣಕ್ಕೆ ಯೋಗೇಶ್ವರ್ ಕೂಡ ಸೇರಿಕೊಳ್ಳುತ್ತಾರೆ" ಎಂದು ವಾಗ್ದಾಳಿ ನಡೆಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ