Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುವಕರು ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು : ನೀಲಣ್ಣವರ

ರನ್ನ ಬೆಳಗಲಿ:ಜ.೧೩., ಮುಧೋಳ ತಾಲೂಕಿನ ಮುಗಳಖೋಡ ಗ್ರಾಮದಲ್ಲಿ ಸೋಮವಾರ ದಂದು ಸ್ವಾಮಿ ವಿವೇಕಾನಂದ ಪ್ರತಿಷ್ಟಾನ ಆಶ್ರಯದಲ್ಲಿ ೧೬೩ನೇ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮ ಜರಗಿತು.

ಸಾನಿಧ್ಯ ವಹಿಸಿದ ಶಿವಯ್ಯ ಹಿರೇಮಠ ಪೂಜ್ಯರು ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ,ಮಂಗಳಾರತಿ ಮಾಡಿದರು.

ಯೋಗ ಶಿಕ್ಷಕರ ರಾಘವೇಂದ್ರ ನೀಲಣ್ಣವರ ಮಾತನಾಡಿ ಭಾರತದ ಸಂಸ್ಕೃತಿ ಮತ್ತು ಧಾರ್ಮಿಕತೆಯ ನೇತಾರ ವಿವೇಕಾನಂದರು,ಎಲ್ಲ ಯುವಕರು ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ವಿಶ್ವಕ್ಕೆ ತತ್ವಜ್ಞಾನ ಬೋಧಿಸಿ, ಭಾರತೀಯರನ್ನು ಪ್ರೀತಿಸುವಂತೆ ಕರೆಕೊಟ್ಟ ಧೀಮಂತ ಜ್ಞಾನಯೋಗಿ ವಿವೇಕಾನಂದರು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರೈತ ಮತ್ತು ವಿವೇಕಾನಂದರ ವೇ?ಧರಿಸಿದ. ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದ ಪ್ರತಿ?ನ ದಿಂದ ವಿವೇಕಾನಂದರ ಕಿರು ಪುಸ್ತಕವನ್ನು ನೀಡಲಾಯಿತು.

ಪ್ರತಿ?ನದ ಅಧ್ಯಕ್ಷ ಪರಮಾನಂದ ಬಾಳಿಬೂದಿ, ಸಿದ್ದರಾಮಯ್ಯ ಬಬಲಾದಿಮಠ,ಸಂತೋ? ದೊಡಮನಿ,ಪರಮಾನಂದ ಕೋರಿ,ಸಿದ್ದು ನಂದಿಕೇಶ್ವರ, ವಿಠ್ಠಲ ಕರಿಗಾರ,ಶಿವಾನಂದ ಕಿತ್ತೂರ,ವಿಠ್ಠಲ ಕುಂಬಾರ ಮತ್ತು ಪ್ರತಿ?ನದ ಪ್ರಾಧಿಕಾರಿಗಳು, ಗ್ರಾಮದ ಗುರು ಹಿರಿಯರು, ಹಾಗೂ ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ