Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೇಖಾ ಗುಪ್ತಾಗೆ ನೀಡಿದ್ದ ಝೆಡ್‌ ಸೆಕ್ಯುರಿಟಿ ವಾಪಾಸ್‌; ಪೊಲೀಸರೇ ಭದ್ರತೆ

ನವದೆಹಲಿ: ವ್ಯಕ್ತಿಯೊಬ್ಬ ದಾಳಿ ನಡೆಸಿದ ಬಳಿಕ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರಿಗೆ ನೀಡಲಾಗಿದ್ದ ಕೇಂದ್ರ ಮೀಸಲು ಪೊಲೀಸ್ ಪಡೆಯ ಝೆಡ್ ಶ್ರೇಣಿ ಭದ್ರತೆಯನ್ನು ಹಿಂಪಡೆಯಲಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ಇದೀಗ ಸಿಆರ್​ಪಿಎಫ್​ ಬದಲಾಗಿ ಮತ್ತೆ ದೆಹಲಿ ಪೊಲೀಸರೇ ಸಿಎಂಗೆ ಭದ್ರತೆ ನೀಡುತ್ತಿದ್ದಾ

ಆಗಸ್ಟ್​ 20ರಂದು ಸಿಎಂ ರೇಖಾ ಗುಪ್ತಾ ಅವರು ತಮ್ಮ ಅಧಿಕೃತ ನಿವಾಸದಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆ ನಡೆಸುತ್ತಿದ್ದಾಗ 35 ವರ್ಷದ ವ್ಯಕ್ತಿ ದಾಖಲೆಗಳೊಂದಿಗೆ ಬಂದು ಮಾತನಾಡುತ್ತಾ, ಇದ್ದಕ್ಕಿದ್ದಂತೆ ಕಪಾಳಕ್ಕೆ ಹೊಡೆದಿದ್ದ. ಈ ದಾಳಿಯನ್ನು ಸಿಎಂ ಕೊಲೆಗೆ ರೂಪಿಸಿದ ಯೋಚಿತ ಪಿತೂರಿ ಎಂದು ಅಧಿಕಾರಿಗಳು ತಿಳಿಸಿದ್ದರು.


ದಾಳಿಯ ಬೆನ್ನಲ್ಲೇ ಕೇಂದ್ರ ಗೃಹ ಸಚಿವಾಲಯ ರೇಖಾ ಗುಪ್ತಾರಿಗೆ ಝೆಡ್​ ಶ್ರೇಣಿಯ ಭದ್ರತೆ ಒದಗಿಸಿತ್ತು. ಸಿಆರ್​ಪಿಎಫ್​ ಸಿಬ್ಬಂದಿ ದೆಹಲಿ ಪೊಲೀಸರಿಂದ ಭದ್ರತೆಯ ಜವಾಬ್ದಾರಿ ವಹಿಸಿಕೊಂಡಿದ್ದರು. ಆದರೆ, ಇದೀಗ ವಾರದೊಳಗೆ ಮತ್ತೆ ದೆಹಲಿ ಪೊಲೀಸರು ಅವರ ಭದ್ರತೆಗೆ ಮುಂದಾಗಿದ್ದಾರೆ. ಸಿಆರ್‌ಪಿಎಫ್ ಭದ್ರತೆಯನ್ನು ಹಿಂತೆಗೆದುಕೊಳ್ಳಲಾಗಿದ್ದು, ದೆಹಲಿ ಪೊಲೀಸರೇ ದೆಹಲಿ ಸಿಎಂಗೆ ಭದ್ರತೆ ಒದಗಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ