ಸೀರೆಯಲ್ಲಿ ಅರಳಿದ ಆಪರೇಶನ್ ಸಿಂಧೂರ

Ravi Talawar
ಸೀರೆಯಲ್ಲಿ ಅರಳಿದ ಆಪರೇಶನ್ ಸಿಂಧೂರ
WhatsApp Group Join Now
Telegram Group Join Now

ಗದಗ, ಆಗಸ್ಟ್​ 07: ಏಪ್ರಿಲ್ 22ರಂದು ಪಹಲ್ಗಾಮ್​ನಲ್ಲಿ ಉಗ್ರರು ಮಾಡಿದ್ದ ದಾಳಿಯಲ್ಲಿ ಕರ್ನಾಟಕ ಸೇರಿದಂತೆ 26 ಪ್ರವಾಸಿಗರು ಸಾವನ್ನಪ್ಪಿದ್ದರು. ಬಳಿಕ ಭಾರತೀಯ ಸೇನೆ ಮೇ 7ರಂದು ‘ಆಪರೇಶನ್ ಸಿಂಧೂರ’ಕಾರ್ಯಾಚರಣೆ ನಡೆಸಿ ಪಾಕಿಸ್ತಾನದಲ್ಲಿದ್ದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸುವಲ್ಲಿ ಯಶಸ್ವಿಯಾಗಿತ್ತು. ಪ್ರಧಾನಿ ಮೋದಿ ಆಪರೇಶನ್ ಸಿಂಧೂರವನ್ನು ದೇಶದ ಹೆಣ್ಣುಮಕ್ಕಳಿಗೆ ಸಮರ್ಪಿಸಿದ್ದರು. ಇದೀಗ ಇದೇ ಆಪರೇಶನ್ ಸಿಂಧೂರ ಹೆಸರಿನಲ್ಲಿ ಗದಗಿನನೇಕಾರರೊಬ್ಬರು ಕೈಮಗ್ಗದಲ್ಲಿ ಸೀರೆ ಸಿದ್ಧಪಡಿಸುವ ಮೂಲಕ ಗಮನ ಸೆಳೆದಿದ್ದಾರೆ.

WhatsApp Group Join Now
Telegram Group Join Now
Share This Article