ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಚಿತ್ರಕಲಾ ಸ್ಪರ್ಧೆ

Ravi Talawar
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಚಿತ್ರಕಲಾ ಸ್ಪರ್ಧೆ
WhatsApp Group Join Now
Telegram Group Join Now
ಬೆಳಗಾವಿ, ಸೆ.12: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ವತಿಯಿಂದ ಪ್ರಜಾಪ್ರಭುತ್ವ ದಿನಾಚರಣೆ‌ ಅಂಗಬಾಗಿ ಶುಕ್ರವಾರ (ಸೆ.12) ದಂದು ನಗರದ ಡಾ. ಬಿ.ಆರ್. ಅಂಬೇಡ್ಕರ್ ಉದ್ಯಾನವದಲ್ಲಿ ಚಿತ್ರಕಲಾ ಸ್ಪರ್ಧೆ ಜರುಗಿತು. ಪ್ರೊಬೆಷನರಿ ಆಯ್.ಎ.ಎಸ್.ಅಧಿಕಾರಿ ಅಭಿನವ‌ ಜೈನ್ ಅವರು ಚಿತ್ರಕಲಾ ಸ್ಪರ್ಧೆಗೆ ಚಾಲನೆ ನೀಡಿದರು.‌ ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೊಳ್ಳಿ ಸೇರಿದಂತೆ ವಿವಿಧ ಶಾಲೆಯ ಮಕ್ಕಳು ಹಾಗೂ ಹವ್ಯಾಸಿ ಚಿತ್ರಕಾರರು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.
WhatsApp Group Join Now
Telegram Group Join Now
Share This Article