ವೀರವನಿತೆ ಒನಕೆ ಓಬವ್ವ ಜಯಂತಿ: ಅ.30 ರಂದು ಪೂರ್ವಭಾವಿ ಸಿದ್ಧತಾ ಸಭೆ

Ravi Talawar
ವೀರವನಿತೆ ಒನಕೆ ಓಬವ್ವ ಜಯಂತಿ: ಅ.30 ರಂದು ಪೂರ್ವಭಾವಿ ಸಿದ್ಧತಾ ಸಭೆ
WhatsApp Group Join Now
Telegram Group Join Now


ಬಳ್ಳಾರಿ,ಅ.25 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ನ.11 ರಂದು ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆ ಕುರಿತಂತೆ ಚರ್ಚಿಸಲು ಅ.30 ರಂದು ಸಂಜೆ 04.30 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ಏರ್ಪಡಿಸಲಾಗಿದೆ.
ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರ ಅಧ್ಯಕ್ಷತೆ ವಹಿಸುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article