ನಾಳೆ ಹಾವೇರಿ ಮತ್ತು ಗದಗ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ 

Ravi Talawar
ನಾಳೆ ಹಾವೇರಿ ಮತ್ತು ಗದಗ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ 
WhatsApp Group Join Now
Telegram Group Join Now

ಗದಗ, ಅಕ್ಟೊಬರ್ 10: ಹಾವೇರಿ ಮತ್ತು ಗದಗ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಅನುಷ್ಠಾನಗೊಳ್ಳಲಿದ್ದು, ನಾಳೆ ಅ.11 ಈ ಯೋಜನೆಗೆ  ಸ್ವತಃ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ದೇಶಾದ್ಯಂತ ಆಯ್ದ 100 ಜಿಲ್ಲೆಗಳಲ್ಲಿ ಕೃಷಿ ಹಾಗೂ ಸಂಬಂಧಿತ ಕ್ಷೇತ್ರಗಳ ಬೆಳವಣಿಗೆಗೆ ಉತ್ತೇಜಿಸುವುದು ಯೋಜನೆಯ ಗುರಿ. ಈ ಯೋಜನೆಯಡಿಯಲ್ಲಿ ಕೃಷಿ ಉತ್ಪನ್ನ ಹೆಚ್ಚಳ ಹಾಗೂ ವಿವಿಧ ದವಸ ಧಾನ್ಯ ಬೆಳೆಯುವಿಕೆ, ನೀರಾವರಿ ಸೌಲಭ್ಯ, ರೈತರಿಗೆ ಅಲ್ಪಾವಧಿ ಮತ್ತು ದೀರ್ಘಾವಧಿ ಹಣಕಾಸು ನೆರವು ದೊರೆಯಲಿದೆ.

WhatsApp Group Join Now
Telegram Group Join Now
Share This Article