ಭಾಷಾ ಆಧಾರಲ್ಲಿ ಪ್ರದೇಶ ವಿಭಜಿಸುವ ಯತ್ನಬೇಡ: ಪ್ರಧಾನಿ ಮೋದಿ

Ravi Talawar
ಭಾಷಾ ಆಧಾರಲ್ಲಿ ಪ್ರದೇಶ ವಿಭಜಿಸುವ ಯತ್ನಬೇಡ: ಪ್ರಧಾನಿ ಮೋದಿ
WhatsApp Group Join Now
Telegram Group Join Now

ನವದೆಹಲಿ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಆಹ್ವಾನದ ಮೇರೆಗೆ ಇಂದು ದೆಹಲಿಯ ವಿಜ್ಞಾನ ಭವನದಲ್ಲಿ 98ನೇ ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಪಿಎಂ ಮೋದಿ, ಭಾರತೀಯ ಭಾಷೆಗಳ ನಡುವೆ ಎಂದಿಗೂ ದ್ವೇಷವಿರಲಿಲ್ಲ. ಭಾಷಾಶಾಸ್ತ್ರದ ಆಧಾರದ ಮೇಲೆ ತಾರತಮ್ಯ ಮಾಡುವ ಪ್ರಯತ್ನಗಳಿಗೆ ಸೂಕ್ತ ಉತ್ತರವನ್ನು ನೀಡುವ ಮೂಲಕ ಭಾಷೆಗಳೇ ಪರಸ್ಪರ ಭಾಷೆಗಳನ್ನು ಶ್ರೀಮಂತಗೊಳಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

WhatsApp Group Join Now
Telegram Group Join Now
Share This Article